ನವದೆಹಲಿ: ನಾಳೆ ಆಕಾಶವಾಣಿಯ ಮನ್ ಕಿ ಬಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಲೋಚನೆಗಳ್ನು ಹಂಚಿಕೊಳ್ಳಲಿದ್ದಾರೆ.
ನಾಳೆ ಬೆಳಿಗ್ಗೆ ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಗಲಿರುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 117ನೇ ಸಂಚಿಕೆಯಾಗಿದೆ.
ಇನ್ನು ದೇಶದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಜನರ ಜನಪ್ರಿಯತೆ ಗಳಿಸುವತ್ತ ದಾಪುಗಾಲು ಹಾಕುತ್ತಿದೆ.
ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ನಾಳೆ ಐದನೇ ಮನ್ ಕಿ ಬಾತ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಈ ಮೂಲಕ ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಾಸಿಕ ರೇಡಿಯೋ ಕಾರ್ಯಕ್ರಮದ 116ನೇ ಸಂಚಿಕೆಯಲ್ಲಿ ದೇಶದ ಕುರಿತು ಸಂತಸ ಹಂಚಿಕೊಂಡಿದ್ದಾಳೆ.
ನಾಳೆ 117ನೇ ಸಂಚಿಕೆ ನಡೆಯಲಿದ್ದು, ಇದರಲ್ಲಿ ಬಹುಮುಖ್ಯವಾಗಿ ಏನೆಲ್ಲಾ ವಿಚಾರ ಚರ್ಚೆಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…
ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…
ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್ಸಿಎಲ್ ಮುಂದಾಗಿತ್ತು. ಆದರೆ…
ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…
ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್ಗೌಡ…