ನವದೆಹಲಿ: ನಾಳೆ ಆಕಾಶವಾಣಿಯ ಮನ್ ಕಿ ಬಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಲೋಚನೆಗಳ್ನು ಹಂಚಿಕೊಳ್ಳಲಿದ್ದಾರೆ.
ನಾಳೆ ಬೆಳಿಗ್ಗೆ ಗಂಟೆಗೆ ಆಕಾಶವಾಣಿಯಲ್ಲಿ ಪ್ರಸಾರವಾಗಲಿರುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 117ನೇ ಸಂಚಿಕೆಯಾಗಿದೆ.
ಇನ್ನು ದೇಶದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಜನರ ಜನಪ್ರಿಯತೆ ಗಳಿಸುವತ್ತ ದಾಪುಗಾಲು ಹಾಕುತ್ತಿದೆ.
ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ನಾಳೆ ಐದನೇ ಮನ್ ಕಿ ಬಾತ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಈ ಮೂಲಕ ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಾಸಿಕ ರೇಡಿಯೋ ಕಾರ್ಯಕ್ರಮದ 116ನೇ ಸಂಚಿಕೆಯಲ್ಲಿ ದೇಶದ ಕುರಿತು ಸಂತಸ ಹಂಚಿಕೊಂಡಿದ್ದಾಳೆ.
ನಾಳೆ 117ನೇ ಸಂಚಿಕೆ ನಡೆಯಲಿದ್ದು, ಇದರಲ್ಲಿ ಬಹುಮುಖ್ಯವಾಗಿ ಏನೆಲ್ಲಾ ವಿಚಾರ ಚರ್ಚೆಯಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…