Mysore
27
broken clouds

Social Media

ಬುಧವಾರ, 22 ಏಪ್ರಿಲ 2026
Light
Dark

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ.

ಭಾರತೀಯ ಸೇನೆ ಆಪರೇಷನ್‌ ಸಿಂಧೂರವನ್ನು ನೆನಪಿಸಿ ಸಂದೇಶವೊಂದನ್ನು ನೀಡಿದೆ.

ಹಿಂದೂಗಳ ನರಮೇಧ ನಡೆಸಿದವರ ಜೀವ ತೆಗೆದುಕೊಂಡು ನ್ಯಾಯ ದೊರಕಿಸಿಕೊಟ್ಟಿದ್ದೇವೆ. ಭಾರತ ಒಗ್ಗಟ್ಟಾಗಿದೆ ಎಂದು ಬಲವಾದ ಸಂದೇಶ ನೀಡಿದೆ.

ಮಾನವೀಯತೆ ಮಿತಿಗಳನ್ನು ಮೀರಿದಾಗ ಪ್ರತಿಕ್ರಿಯೆ ನಿರ್ಣಾಯಕವಾಗಿರುತ್ತದೆ. ಕೆಲ ಮಿತಿಗಳನ್ನು ಮೀರಿದಾಗ ದೇಶ ಒಗ್ಗಟ್ಟಾಗಿ ನಿಲ್ಲುತ್ತದೆ. ಭಯೋತ್ಪಾದನೆಯ ಹಿಂದಿರುವವರಿಗೆ ಎಚ್ಚರಿಕೆ ನೀಡಿ, ನಾಗರಿಕತೆಗೆ ಬೆನ್ನೆಲುಬಾಗಿರುತ್ತದೆ ಎಂದು ಆಪರೇಷನ್‌ ಸಿಂಧೂರವನ್ನು ನೆನಪಿಸಿಕೊಂಡಿದೆ.

 

Tags:
error: Content is protected !!