ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ.
ಭಾರತೀಯ ಸೇನೆ ಆಪರೇಷನ್ ಸಿಂಧೂರವನ್ನು ನೆನಪಿಸಿ ಸಂದೇಶವೊಂದನ್ನು ನೀಡಿದೆ.
ಹಿಂದೂಗಳ ನರಮೇಧ ನಡೆಸಿದವರ ಜೀವ ತೆಗೆದುಕೊಂಡು ನ್ಯಾಯ ದೊರಕಿಸಿಕೊಟ್ಟಿದ್ದೇವೆ. ಭಾರತ ಒಗ್ಗಟ್ಟಾಗಿದೆ ಎಂದು ಬಲವಾದ ಸಂದೇಶ ನೀಡಿದೆ.
ಮಾನವೀಯತೆ ಮಿತಿಗಳನ್ನು ಮೀರಿದಾಗ ಪ್ರತಿಕ್ರಿಯೆ ನಿರ್ಣಾಯಕವಾಗಿರುತ್ತದೆ. ಕೆಲ ಮಿತಿಗಳನ್ನು ಮೀರಿದಾಗ ದೇಶ ಒಗ್ಗಟ್ಟಾಗಿ ನಿಲ್ಲುತ್ತದೆ. ಭಯೋತ್ಪಾದನೆಯ ಹಿಂದಿರುವವರಿಗೆ ಎಚ್ಚರಿಕೆ ನೀಡಿ, ನಾಗರಿಕತೆಗೆ ಬೆನ್ನೆಲುಬಾಗಿರುತ್ತದೆ ಎಂದು ಆಪರೇಷನ್ ಸಿಂಧೂರವನ್ನು ನೆನಪಿಸಿಕೊಂಡಿದೆ.
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…