ನವದೆಹಲಿ: ಮಾರುಕಟ್ಟೆಗೆ ಟೊಮೊಟೊ ಪೂರೈಕೆಯಲ್ಲಿ ಹೆಚ್ಚಳವಾಗಿದ್ದು, ದರದಲ್ಲಿ ಭಾರೀ ಇಳಿಕೆಯಾಗಿದೆ.
ದೇಶದ ಪ್ರಮುಖ ಟೊಮೊಟೋ ಮಾರುಕಟ್ಟೆಗಳಾದ ಮಹಾರಾಷ್ಟ್ರದ ಪಿಂಪಲ್ಗಾವ್, ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಕರ್ನಾಟಕದ ಕೋಲಾರದಲ್ಲಿ ಟೊಮೊಟೋ ದರದಲ್ಲಿ ಭಾರೀ ಇಳಿಕೆಯಾಗಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ.
ಈ ಬಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದ್ದು, ಟೊಟೊಟೊ ದರ ಇಳಿಕೆಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಅಕ್ಟೋಬರ್ನಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿತ್ತು. ಇದರಿಂದ ಸಾವಿರಾರು ಹೆಕ್ಟೇರ್ನಲ್ಲಿ ಬೆಳೆದಿದ್ದ ಟೊಮೊಟೊ ಬೆಳೆಯು ಹಾನಿಗೀಡಾಗಿತ್ತು. ಇದರಿಂದ ಬೆಲೆಯೂ ಕೂಡ ಹೆಚ್ಚಳವಾಗಿತ್ತು.
ಈಗ ಎಲ್ಲಾ ಕಡೆ ರೈತರು ಟೊಮೊಟೊ ಬೆಳೆಯನ್ನು ಯತೇಚ್ಛವಾಗಿ ಬೆಳೆದಿದ್ದು, ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…