ನವದೆಹಲಿ: ಮಾರುಕಟ್ಟೆಗೆ ಟೊಮೊಟೊ ಪೂರೈಕೆಯಲ್ಲಿ ಹೆಚ್ಚಳವಾಗಿದ್ದು, ದರದಲ್ಲಿ ಭಾರೀ ಇಳಿಕೆಯಾಗಿದೆ.
ದೇಶದ ಪ್ರಮುಖ ಟೊಮೊಟೋ ಮಾರುಕಟ್ಟೆಗಳಾದ ಮಹಾರಾಷ್ಟ್ರದ ಪಿಂಪಲ್ಗಾವ್, ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಕರ್ನಾಟಕದ ಕೋಲಾರದಲ್ಲಿ ಟೊಮೊಟೋ ದರದಲ್ಲಿ ಭಾರೀ ಇಳಿಕೆಯಾಗಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ.
ಈ ಬಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದ್ದು, ಟೊಟೊಟೊ ದರ ಇಳಿಕೆಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಅಕ್ಟೋಬರ್ನಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿತ್ತು. ಇದರಿಂದ ಸಾವಿರಾರು ಹೆಕ್ಟೇರ್ನಲ್ಲಿ ಬೆಳೆದಿದ್ದ ಟೊಮೊಟೊ ಬೆಳೆಯು ಹಾನಿಗೀಡಾಗಿತ್ತು. ಇದರಿಂದ ಬೆಲೆಯೂ ಕೂಡ ಹೆಚ್ಚಳವಾಗಿತ್ತು.
ಈಗ ಎಲ್ಲಾ ಕಡೆ ರೈತರು ಟೊಮೊಟೊ ಬೆಳೆಯನ್ನು ಯತೇಚ್ಛವಾಗಿ ಬೆಳೆದಿದ್ದು, ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…
ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ…
ಜೀವನ ನಿರ್ವಹಣೆಗಾಗಿ ಪ್ರತಿಯೊಬ್ಬರೂ ಉದ್ಯೋಗ ಮಾಡುವುದು ಅನಿವಾರ್ಯವಾಗಿದೆ. ಅಸಂಘಟಿತ ಕಾರ್ಮಿ ಕರು ಅದರಲ್ಲೂ ಮುಖ್ಯವಾಗಿ ಕಟ್ಟಡ ನಿರ್ಮಾಣ, ಎಲೆಕ್ಟ್ರಿಕ್ ಕೆಲಸ,…
ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಅಟ್ಟುತ್ತಿರುವ ಪ್ರದರ್ಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ತಮಿಳುನಾಡು ಸರ್ಕಾರಕ್ಕೆ ಕಳೆದ ವರ್ಷ ತಮಿಳುನಾಡಿನ ಹೈಕೋರ್ಟ್ ಆದೇಶ…