ದೇಶ- ವಿದೇಶ

ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನ ಹತ್ಯೆ

ಇಸ್ಲಾಮಾಬಾದ್:‌ ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್‌ ಎ ತೈಬಾ ಸಂಘಟನೆಯ ಟಾಪ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ.

ಸೈಫುಲ್ಲಾ ಅಲಿಯಾಸ್‌ ಖಾಲಿದ್‌ ಎಂಬಾತ ಮೋಸ್ಟ್‌ ವಾಂಟೆಡ್‌ ಆಗಿದ್ದ ಲಷ್ಕರ್‌ ಉಗ್ರನನ್ನು ಸಿಂಧ್‌ ಪ್ರಾಂತ್ಯದ ಬಾದಿನ್‌ ಜಿಲ್ಲೆಯ ಮಟ್ಲಿ ತಾಲ್ಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ.

ಕಳೆದ 2001ರಲ್ಲಿ ರಾಂಪುರದಲ್ಲಿ ನಡೆದ ಸಿಆರ್‌ಪಿಎಫ್‌ ಶಿಬಿರದ ಮೇಲಿನ ದಾಳಿ, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಹಾಗೂ 2006ರಲ್ಲಿ ನಾಗ್ಪುರದ ಆರ್‌ಎಸ್‌ಎಸ್‌ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿಗಳಿಗೆ ಖಾಲಿದ್‌ ಪ್ರಮುಖ ಸಂಚುಕೋರನಾಗಿದ್ದ. 5 ವರ್ಷಗಳ ಅವಧಿಯಲ್ಲಿ ನಡೆದಿದ್ದ ಈ ಮೂರು ದಾಳಿಗಳು ಹಲವಾರು ಜೀವಗಳನ್ನು ಬಲಿ ಪಡೆದಿದ್ದವು.

ಆಂದೋಲನ ಡೆಸ್ಕ್

Recent Posts

ನಮೀನಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

2 mins ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

12 mins ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

17 mins ago

ಮಹದೇಶ್ವರ ಬೆಟ್ಟ : ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ತೆರೆ

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

33 mins ago

ಭಾರತೀಯ ಸೇನೆ ಬಗ್ಗೆ ರಾಹುಲ್‌ ಗಾಂಧಿ ಆಕ್ಷೇಪಾರ್ಹ ಹೇಳಿಕೆ

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…

35 mins ago

ದೊಡ್ಡಕೆರೆ, ಲಿಂಗಾಂಬುಧಿ ಕೆರೆ ಪುನರುಜ್ಜೀವನಗೊಳಿಸಿ : ಪರಿಸರ ಸಂರಕ್ಷಣಾ ವೇದಿಕೆ ಒತ್ತಾಯ

ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…

46 mins ago