ಇಸ್ಲಾಮಾಬಾದ್: ಭಾರತದಲ್ಲಿ ನಡೆದ ಮೂರು ಪ್ರಮುಖ ಭಯೋತ್ಪಾದಕರ ದಾಳಿಯ ಪ್ರಮುಖ ಸಂಚುಕೋರನಾಗಿದ್ದ ಲಷ್ಕರ್ ಎ ತೈಬಾ ಸಂಘಟನೆಯ ಟಾಪ್ ಉಗ್ರನನ್ನು ಸಿಂಧ್ ಪ್ರಾಂತ್ಯದಲ್ಲಿ ಹತ್ಯೆ ಮಾಡಲಾಗಿದೆ.
ಸೈಫುಲ್ಲಾ ಅಲಿಯಾಸ್ ಖಾಲಿದ್ ಎಂಬಾತ ಮೋಸ್ಟ್ ವಾಂಟೆಡ್ ಆಗಿದ್ದ ಲಷ್ಕರ್ ಉಗ್ರನನ್ನು ಸಿಂಧ್ ಪ್ರಾಂತ್ಯದ ಬಾದಿನ್ ಜಿಲ್ಲೆಯ ಮಟ್ಲಿ ತಾಲ್ಲೂಕಿನಲ್ಲಿ ಅಪರಿಚಿತ ಗುಂಪೊಂದು ಹತ್ಯೆ ಮಾಡಿದೆ.
ಕಳೆದ 2001ರಲ್ಲಿ ರಾಂಪುರದಲ್ಲಿ ನಡೆದ ಸಿಆರ್ಪಿಎಫ್ ಶಿಬಿರದ ಮೇಲಿನ ದಾಳಿ, 2005ರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಹಾಗೂ 2006ರಲ್ಲಿ ನಾಗ್ಪುರದ ಆರ್ಎಸ್ಎಸ್ ಪ್ರಧಾನ ಕಚೇರಿ ಮೇಲೆ ನಡೆದಿದ್ದ ದಾಳಿಗಳಿಗೆ ಖಾಲಿದ್ ಪ್ರಮುಖ ಸಂಚುಕೋರನಾಗಿದ್ದ. 5 ವರ್ಷಗಳ ಅವಧಿಯಲ್ಲಿ ನಡೆದಿದ್ದ ಈ ಮೂರು ದಾಳಿಗಳು ಹಲವಾರು ಜೀವಗಳನ್ನು ಬಲಿ ಪಡೆದಿದ್ದವು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…