Puri Jagannath Rath Yatra
ಭುವನೇಶ್ವರ: ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಇಂದು ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಭಕ್ತರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಪುರಿಯ ಗುಂಡಿಚಾ ದೇವಾಲಯದ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತರನ್ನು ಪ್ರೇಮಕಾಂತ ಮೊಹಂತಿ (80), ಬಸಂತಿ ಸಾಹೂ (36) ಮತ್ತು ಪ್ರಭಾತಿ ದಾಸ್ (42) ಎಂದು ಗುರುತಿಸಲಾಗಿದೆ.
ಪಹಾಡ ಆಚರಣೆ ಪ್ರಾರಂಭವಾಗುವ ಹಂತದಲ್ಲಿದ್ದಾಗ ಈ ಘಟನೆ ಸಂಭವಿಸಿದ್ದು, ರಥಗಳ ಮೇಲೆ ಸ್ಥಾಪಿಸಲಾದ ದೇವರುಗಳನ್ನು ನೋಡಲು ಪ್ರಯತ್ನಿಸುತ್ತಿದ್ದ ಭಕ್ತರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಯಿತು
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…