ನವದೆಹಲಿ: ತಮಿಳುನಾಡಿನ ಕಾವರೈಪೇಟೈ ಸಮೀಪ ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್ಪ್ರೆಸ್ ರೈಲು ಅಪಘಾತ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಶುಕ್ರವಾರಿ ರಾತ್ರಿ ಸು.8;24 ರಲ್ಲಿ ಮೈಸೂರು-ದರ್ಭಾಂಗ್ ಬಾಗ್ಮತಿ ಎಕ್ಸ್ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿಯಾಗಿತ್ತು. ಸುಮಾರು 19ಮಂದಿ ಗಂಭೀರ ಗಾಯವಾಗಿದ್ದರು. ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಬೆಂಕಿಗಾಹುತವಾಗಿದ್ದವು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೊಸ್ಟ್ಮಾಡಿರುವ ರಾಹುಲ್ ಗಾಂಧಿ, ಈ ಅವಘಡವು ಒಡಿಶಾದ ಬಾಲೇಶ್ವರದಲ್ಲಿ ನಡೆದ ದುರ್ಘಟನೆಯನ್ನು ನಡನಪಿಸುವಂತಿದಿ ಎಂದಿದ್ದಾರೆ.
ಹಲವು ಅಪಘಾಯಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಸರ್ಕಾರ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉತ್ತನ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ.
ಕಳೆದ ವರ್ಷ ಒಡಿಶಾದ ಬಾಲೇಶ್ವರದಲ್ಲಿ 2ಎರಡು ರೈಲುಗಳು ಮತ್ತು ಗೂಡ್ಸ್ ರೈಲು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 293ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ 1,200ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…