ನವದೆಹಲಿ: ತಮಿಳುನಾಡಿನ ಕಾವರೈಪೇಟೈ ಸಮೀಪ ಮೈಸೂರು-ದರ್ಭಾಂಗ ಬಾಗ್ಮತಿ ಎಕ್ಸ್ಪ್ರೆಸ್ ರೈಲು ಅಪಘಾತ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಶುಕ್ರವಾರಿ ರಾತ್ರಿ ಸು.8;24 ರಲ್ಲಿ ಮೈಸೂರು-ದರ್ಭಾಂಗ್ ಬಾಗ್ಮತಿ ಎಕ್ಸ್ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿಯಾಗಿತ್ತು. ಸುಮಾರು 19ಮಂದಿ ಗಂಭೀರ ಗಾಯವಾಗಿದ್ದರು. ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಬೆಂಕಿಗಾಹುತವಾಗಿದ್ದವು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೊಸ್ಟ್ಮಾಡಿರುವ ರಾಹುಲ್ ಗಾಂಧಿ, ಈ ಅವಘಡವು ಒಡಿಶಾದ ಬಾಲೇಶ್ವರದಲ್ಲಿ ನಡೆದ ದುರ್ಘಟನೆಯನ್ನು ನಡನಪಿಸುವಂತಿದಿ ಎಂದಿದ್ದಾರೆ.
ಹಲವು ಅಪಘಾಯಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಸರ್ಕಾರ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉತ್ತನ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ.
ಕಳೆದ ವರ್ಷ ಒಡಿಶಾದ ಬಾಲೇಶ್ವರದಲ್ಲಿ 2ಎರಡು ರೈಲುಗಳು ಮತ್ತು ಗೂಡ್ಸ್ ರೈಲು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 293ಮಂದಿ ಮೃತಪಟ್ಟಿದ್ದರು. ಘಟನೆಯಲ್ಲಿ 1,200ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು.
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…