ದೇಶ- ವಿದೇಶ

ಪಹಲ್ಗಾಮ್‌ ದಾಳಿ ಹೊಣೆಯನ್ನು ಟಿಆರ್‌ಎಫ್‌ 2 ಬಾರಿ ಹೊತ್ತುಕೊಂಡಿದೆ: ವಿಶ್ವಸಂಸ್ಥೆ

ನವದೆಹಲಿ: ವಿಶ್ವಸಂಸಸ್ಥೆಯ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಹೊಣೆಯನ್ನು ಉಗ್ರ ಸಂಘಟನೆಯಾದ           ದಿ ರೆಸಿಸ್ಟೆನ್ಸ್‌ ಫ್ರಂಟ್‌ ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಿದೆ.

ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನು ಟಿಆರ್‌ಎಫ್‌ ತನ್ನ ಸೋಷಿಯಲ್‌ ಮೀಡಿಯಾಗಳಲ್ಲಿ ಪ್ರಕಟಿಸಿದ್ದು, ಈ ಕೃತ್ಯವನ್ನು ಪಾಕಿಸ್ತಾನ ಮೂಲಕ ಲಷ್ಕರ್‌ ಎ ತೈಬಾ ಬೆಂಬಲ ಇಲ್ಲದೇ ಮಾಡಲು ಸಾಧ್ಯವಿಲ್ಲ ಎಂದು ವರದಿ ಮಾಡಿದೆ. ಅಲ್ಲದೇ ಟಿಆರ್‌ಎಫ್‌ನ ಕಾರ್ಯತಂತ್ರದ ಬಗ್ಗೆಯೂ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ.

ಸಂಘಟನೆಯು ದಾಳಿಯ ಫೋಟೋಗಳನ್ನು ಪ್ರಕಟಿಸುವ ಮೂಲಕ ತನ್ನ ಉಪಸ್ಥಿತಿಯನ್ನು ಖಚಿತಪಡಿಸಲು ಮತ್ತು ಭಯದ ವಾತಾವರಣ ಸೃಷ್ಟಿಸಲು ಯತ್ನಿಸಿದೆ. ಈ ದಾಳಿಯ ಜವಾಬ್ದಾರಿಯನ್ನು ಎರಡು ಬಾರಿ ಹೇಳಿಕೊಂಡಿರುವುದು, ಸಂಘಟನೆಯ ಉದ್ದೇಶಿತ ಯೋಜನೆಯ ಭಾಗವಾಗಿದೆ ಎಂಬ ಅಂಶವನ್ನು ಯುಎನ್‌ಎಸ್‌ಸಿ ಗಮನಿಸಿದೆ. ಇದರೊಂದಿಗೆ ಟಿಆರ್‌ಎಫ್‌ನ ಈ ಕೃತ್ಯವು ಸ್ಥಳೀಯ ಜನತೆ ಹಾಗೂ ಪ್ರವಾಸಿಗರಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿತ್ತು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

3 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

4 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

4 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

5 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

6 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

6 hours ago