ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಶನ ಮುಗಿಸಿದ ನಂತರ, ಅವರು ಚೆನ್ನೈಗೆ ಹಿಂತಿರುಗಿ ನೇರವಾಗಿ ನಟ-ರಾಜಕಾರಣಿ ವಿಜಯ್ ಅವರ ನಿವಾಸಕ್ಕೆ ತೆರಳಿದ್ದಾರೆ.
ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಭರ್ಜರಿ ಜಯಗಳಿಸುತ್ತಿದ್ದಂತೆ, ನಟಿ ತ್ರಿಶಾ ಕೃಷ್ಣನ್ ಚೆನ್ನೈನ ವಿಜಯ್ ನಿವಾಸಕ್ಕೆ ಆಗಮಿಸಿ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಹುಟ್ಟುಹಬ್ಬದ ನಿಮಿತ್ತ ಬೆಳಗ್ಗೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದರು. ದರ್ಶನ ಮುಗಿಸಿದ ನಂತರ ಅವರು ಚೆನ್ನೈಗೆ ಹಿಂತಿರುಗಿ ನೇರವಾಗಿ ವಿಜಯ್ ನಿವಾಸಕ್ಕೆ ಆಗಮಿಸಿದ್ರು. ಈ ವೇಳೆ ತಿರುಪತಿ ಲಡ್ಡು ಕೊಟ್ಟು ಅಭಿನಂದನೆ ಸಲ್ಲಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…