ದೇಶ- ವಿದೇಶ

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ.

ಸುಪ್ರೀಂಕೋರ್ಟ್‌ ರದ್ದುಗೊಳಿಸಿದ ವ್ಯಾಪಾರ ಸುಂಕಗಳನ್ನು ಪುನಃಸ್ಥಾಪಿಸಲು ತ್ವರಿತವಾಗಿ ಕ್ರಮ ಕೈಗೊಂಡಿದ್ದಾರೆ.

ಟ್ರೂತ್‌ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ ಟ್ರಂಪ್‌, ಎಲ್ಲಾ ದೇಶಗಳ ಮೇಲೆ ಜಾಗತಿಕ 10% ಸುಂಕಕ್ಕೆ ಓವಲ್‌ ಕಚೇರಿಯಿಂದ ಸಹಿ ಹಾಕಲು ನನಗೆ ಗೌರವವಾಗಿದೆ. ಇದು ತಕ್ಷಣವೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ಹೊಸ ಸುಂಕವು 150 ದಿನಗಳವರೆಗೆ ಜಾರಿಯಲ್ಲಿರುತ್ತದೆ. ಇನ್ನೂ ಹೆಚ್ಚಿನ ಸುಂಕಗಳನ್ನು ಅನುಸರಿಸಬಹುದು. ನಮ್ಮಲ್ಲಿ ಪರ್ಯಾಯಗಳಿವೆ. ಉತ್ತಮ ಪರ್ಯಾಯಗಳು. ಹೆಚ್ಚಿನ ಹಣ ಇರಬಹುದು. ನಾವು ಹೆಚ್ಚಿನ ಹಣವನ್ನು ತೆಗೆದುಕೊಳ್ಳುತ್ತೇವೆ ಹಾಗೂ ಅದಕ್ಕಾಗಿ ನಾವು ಹೆಚ್ಚು ಬಲಶಾಲಿಯಾಗುತ್ತೇವೆ ಎಂದು ಟ್ರಂಪ್‌ ಹೇಳಿದ್ದಾರೆ.

ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಜಾಗತಿಕ ಸುಂಕಗಳ ವಿರುದ್ಧ ಶುಕ್ರವಾರ ಯುಎಸ್‌ ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. 977ರ ತುರ್ತು ಅಧಿಕಾರಿಗಳ ಕಾನೂನಿನ ಮೂಲಕ ವಿಧಿಸಲಾದ ಸುಂಕಗಳನ್ನು ಅಮಾನ್ಯಗೊಳಿಸಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅನಧಿಕೃತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಿ

ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ…

3 mins ago

ಓದುಗರ ಪತ್ರ: ಖಾಸಗಿ ಶಾಲೆಗಳ ಹೆಚ್ಚುವರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…

5 mins ago

ಓದುಗರ ಪತ್ರ: ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…

7 mins ago

ವಿದ್ಯುತ್ ಅವಘಡ ತಪ್ಪಿಸಲು ಸುರಕ್ಷತಾ ನಿಯಮ ಪಾಲಿಸಿ

ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …

10 mins ago

ಮಾರುಕಟ್ಟೆಗೆ ಲಗ್ಗೆಯಿಟ್ಟ ಕಡು ನೀಲಿ ಸುಂದರಿ!

ದಿನೇಶ್‌ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…

16 mins ago