ವಾಷಿಂಗ್ಟನ್: ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಗಡೀಪಾರು ಮಾಡುವ ಮೂಲಕ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಅಮೇರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಲೇ ಅಕ್ರಮ ವಲಸಿಗರನ್ನು ಗಡೀಪಾರು ಮಾಡುವುದಾಗಿ ಹೇಳಿದ ಟ್ರಂಪ್ ಅದರಂತೆ ಭಾರತ ಸೇರಿ ಹಲವು ದೇಶಗಳಿಗೆ ಹಲವರನ್ನು ಗಡಿಪಾರು ಮಾಡಿದ್ದಾರೆ.
ಪೊಲಿಟಿಕಲ್ ಆಕ್ಷನ್ ಕಾನ್ಫರೆನ್ಸ್ನಲ್ಲಿ ಮಾತನಾಡಿರುವ ಅವರು, ಅನ್ಯಲೋಕದ ಅಪರಾಧಿಗಳನ್ನು ಮನೆಗೆ ಕಳುಹಿಸಿ, ಕೊಳಚೆ ಪ್ರದೇಶವನ್ನು ಬರಿದಾಗಿಸಿ, ಜನರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗಿದೆ ಎಂದಿದ್ದಾರೆ.
ವಂಚನೆ ಮಾಡುವವರು, ಸುಳ್ಳು ಹೇಳುವವರು, ಮೋಸ ಮಾಡುವವರು, ಜಾಗತಿಕವಾದಿಗಳು ಮತ್ತು ಆಳವಾಗಿ ಅಧಿಕಾರಿಶಾಹಿಗಳಾಗಿದ್ದವರನ್ನು ಪ್ಯಾಕ್ ಮಾಡಿ ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಅಮೇರಿಕಾದಲ್ಲಿ ಅಕ್ರಮವಾಗಿ ನೆಲೆಸಿದ್ದ 332 ಭಾರತೀಯ ಮೂಲದವರನ್ನು ಮೂರು ಬ್ಯಾಚ್ಗಳಲ್ಲಿ ಅಮೇರಿಕಾದಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…