ವಾಷಿಂಗ್ಟನ್: ಇಸ್ರೆಲ್-ಹಮಾಸ್ ನಡುವಿನ ಕದನದಲ್ಲಿ ಹಿಡಿದಿಟ್ಟಿರುವ ಒತ್ತೆಯಾಳಗಳನ್ನು ಬಿಡದಿದ್ದರೆ ಯುದ್ದ ಪುನರಾರಂಭಿಸಬೆಕು ಎಂದು ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸುಮಾರು ಒಂದೂವರೆ ವರ್ಷಗಳ ನಿರಂತರ ಯುದ್ಧದಿಂದ ಇಸ್ರೆಲ್ ಹಾಗೂ ಹಮಾಸ್ ಮಧ್ಯೆ ಕದನ ವಿರಾಮ ಒಪ್ಪಂದ ಏರ್ಪಟ್ಟಿತ್ತು.
ವಾರದ ಹಿಂದೆ ಇಸ್ರೆಲ್ ಕದನ ವಿರಾಮ ಉಲ್ಲಂಘಿಸಿದೆ ಎಂದು ಹಮಾಸ್, ಗಾಜಾ ಪಟ್ಟಿಯಲ್ಲಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ವಿಳಂಬ ಮಾಡಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಟ್ರಂಪ್, ಎಲ್ಲ ಒತ್ತೆಯಾಳುಗಳನ್ನು ವಾರದೊಳಗೆ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಯುದ್ಧ ಮತ್ತೆ ಆರಂಭಿಸಬೇಕು ಎಂದು ಹೇಳಿದ್ದಾರೆ.
ನಾನು ನನ್ನ ನಿರ್ಧಾರವನ್ನು ಹೇಳಿದ್ದೇನೆ. ಅಂತಮ ನಿರ್ಧಾರ ಇಸ್ರೆಲ್ಗೆ ಬಿಟ್ಟಿದ್ದು ಎಂದಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…