ನವದೆಹಲಿ: ಜುಲೈ.1ರ ಸೋಮವಾರದಂದು ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಅವರು ನೇಮಕಗೊಂಡ ಮೊದಲ ದಿನವೇ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಹರಿಹಾಯ್ದಿದ್ದರು.
ತಮ್ಮ ಭಾಷಣದಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ ದೇಶದಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಹರಡುತ್ತಿದೆ ಎಂದು ಕಿಡಿಕಾರಿದ್ದರು. ಹಿಂದೂ ಧರ್ಮದಲ್ಲಿರುವವರು ಹಿಂಸೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಭಾಷಣದ ಮದ್ಯೆ ಪ್ರವೇಶ ಮಾಡಿದ ಮೋದಿ, ಇಡೀ ಹಿಂದೂ ಸಮುದಾಯವನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಸ್ಥಳದಲ್ಲೇ ಪ್ರತಿಕ್ರಿಯೆ ನೀಡಿದ್ದ ರಾಗಾ ನರೇಂದ್ರ ಮೋದಿ ಆಗಲಿ, ಆರ್ಎಸ್ಎಸ್ ಆಗಲಿ ಹಿಂದೂ ಧರ್ಮದ ಪ್ರತಿನಿಧಿಯಲ್ಲ ಎಂದು ಟಾಂಗ್ ಕೊಟ್ಟಿದ್ದರು.
ಇಂದು (ಜುಲೈ.2) ರಾಹುಲ್ ಗಾಂಧಿ ಅವರ ಭಾಷಣದ ಅನೇಕ ಭಾಗಗಳಿಗೆ ಲೋಕಸಭಾ ಕಡತಗಳಿಂದ ತೆಗೆದುಹಾಕಿರುವ ಬಗ್ಗೆ ಪ್ರತಿಕ್ರಿಯೆಯನ್ನು ರಾಹಲ್ ಗಾಂಧಿ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಹೇಳಬೇಕಾಗಿರುವುದನ್ನು ಹೇಳಿದ್ದೇನೆ. ನಾನು ಹೇಳಿರುವುದು ಸತ್ಯ. ಮೋದಿ ಅವರು ಅವರ ಜಗತ್ತಿನಲ್ಲಿ ಸತ್ಯವನ್ನು ಹೊರಹಾಕಬಹುದು ಆದರೆ ವಾಸ್ತವದಲ್ಲಲ್ಲ. ಸತ್ಯ ಯಾವತ್ತೂ ಜಯಿಸುತ್ತದೆ ಎಂದು ರಾಗಾ ಹೇಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…