ದೇಶ- ವಿದೇಶ

ವೈಫಲ್ಯವನ್ನೇ ಯಶಸ್ಸಿನ ಮೆಟ್ಟಿಲಾಗಿ ಪರಿವರ್ತಿಸಿ: ನರೇಂದ್ರ ಮೋದಿ

ನವದೆಹಲಿ: ವೈಫಲ್ಯ, ಸೋಲನ್ನು ಹಿನ್ನಡೆ ಎಂದು ಭಾವಿಸಿದೇ ಯಶಸ್ಸಿನ ಮೆಟ್ಟಿಲುಗಳಾಗಿ ಪರಿವರ್ತಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.

ಇಂದು (ಫೆ.10) ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ʼಪರಿಕ್ಷಾ ಪೆ ಚರ್ಚಾʼ ಕಾರ್ಯಕ್ರಮ ನಡೆಸಿ, ಗಣಿತವನ್ನು ನಿಯಂತ್ರಿಸುವ ತಂತ್ರಗಳ ಬಗ್ಗೆ ಚರ್ಚೆ ನಡೆಸಿದರು.

ಪರೀಕ್ಷೆಯೇ ಜೀವನ ಎಂಬ ಭಾವನೆಯೊಂದಿಗೆ ಮಕ್ಕಳನ್ನು ಪುಸ್ತಕಗಳ ಸೆರೆಮನೆಯಲ್ಲಿ ಬಂಧಿಸಬಾರದು. ವಿದ್ಯಾರ್ಥಿಗಳು ತಮ್ಮ ಬಾಲ್ಯದ ಜೀವನದಲ್ಲಿ ಓದುವುದರ ಜೊತೆಗೆ ಹೊರಗಿನ ಪ್ರಪಂಚ ತಿಳಿಯುವ ಬಗ್ಗೆ ಪೋಷಕರು ಚಿಂತಿಸಬೇಕು ಎಂದು ತಿಳಿಸಿದರು.

ಪರೀಕ್ಷೆಯ ಆತಂಕ ಮತ್ತು ವೈಫಲ್ಯದ ವಿರುದ್ಧ ಹೋರಾಡಲು ಏನು ಮಾಡಬೇಕು ಎಂದು ಓರ್ವ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ, ವೈಫಲ್ಯವನ್ನು ಹಿನ್ನಡೆ ಎಂದು ಭಾವಿಸದೇ ಅದನ್ನು ಯಶಸ್ಸಿನ ಮೆಟ್ಟಿಲುಗಳಾಗಿ ಪರಿವರ್ತಿಸಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಬಳ್ಳಾರಿ ಬ್ಯಾನರ್‌ ಘರ್ಷಣೆ | ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…

1 hour ago

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

5 hours ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

5 hours ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

5 hours ago

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

5 hours ago