ಮಧ್ಯಪ್ರದೇಶ: ಇಲ್ಲಿನ ಛಿಂದ್ವಾರ ಜಿಲ್ಲೆಯ ವಿಶೇಷ ಸಶಸ್ತ್ರ ಪಡೆಯ(ಎಸ್ಎಎಫ್) ಇಬ್ಬರು ಸಿಬ್ಬಂದಿ ಬಿಯರ್ ಸೇವೆನೆಯಿಂದ ಮೃತಪಟ್ಟಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ಎಸ್ಎಎಫ್ನ ೮ನೇ ಬೆಟಾಲಿಯನ್ ಪೊಲೀಸ್ ಸಿಬ್ಬಂದಿಗಳಾದ ದಾನಿರಾಮ್ ಉಯ್ಕೆ(೫೫), ಪ್ರೇಮಲಾಲ್ ಕಕೋಡಿಯಾ (೫೦) ಎಂಬುವವರೇ ಮೃತರು.
ದಾನಿರಾಮ್ ಹಾಗೂ ಪ್ರೇಮಲಾಲ್ ಇಬ್ಬರು ಒಟ್ಟಿಗೆ ಶನಿವಾರ(ಮೇ.25) ರಾತ್ರಿ ಬಿಯರ್ ಸೇವನೆ ಮಾಡಿದ್ದರು. ಸ್ಪಲ್ಪ ಸಮಯದ ಬಳಿಕ ವಾಂತಿ ಮಾಡಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸ್ ಅಧಿಕಾರಿ ಉಮೇಶ್ ಗೋಲ್ಹಾನಿ ಹೇಳಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…