ಮಧ್ಯಪ್ರದೇಶ: ಇಲ್ಲಿನ ಛಿಂದ್ವಾರ ಜಿಲ್ಲೆಯ ವಿಶೇಷ ಸಶಸ್ತ್ರ ಪಡೆಯ(ಎಸ್ಎಎಫ್) ಇಬ್ಬರು ಸಿಬ್ಬಂದಿ ಬಿಯರ್ ಸೇವೆನೆಯಿಂದ ಮೃತಪಟ್ಟಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ಎಸ್ಎಎಫ್ನ ೮ನೇ ಬೆಟಾಲಿಯನ್ ಪೊಲೀಸ್ ಸಿಬ್ಬಂದಿಗಳಾದ ದಾನಿರಾಮ್ ಉಯ್ಕೆ(೫೫), ಪ್ರೇಮಲಾಲ್ ಕಕೋಡಿಯಾ (೫೦) ಎಂಬುವವರೇ ಮೃತರು.
ದಾನಿರಾಮ್ ಹಾಗೂ ಪ್ರೇಮಲಾಲ್ ಇಬ್ಬರು ಒಟ್ಟಿಗೆ ಶನಿವಾರ(ಮೇ.25) ರಾತ್ರಿ ಬಿಯರ್ ಸೇವನೆ ಮಾಡಿದ್ದರು. ಸ್ಪಲ್ಪ ಸಮಯದ ಬಳಿಕ ವಾಂತಿ ಮಾಡಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸ್ ಅಧಿಕಾರಿ ಉಮೇಶ್ ಗೋಲ್ಹಾನಿ ಹೇಳಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…