ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಲಾಮ್ ಜಿಲ್ಲೆಯಲ್ಲಿ ಕಳೆದ ಶನಿವಾರ ನಡೆದ ಪತ್ಯೇಕ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಎರಡು ಪತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಿತು. ಈ ವೇಳೆ ಒಂದರ ಹಿಂದೆ ಎಂಬಂತೆ ಎನ್ ಕೌಂಟರ್ ಗಳು ನಡೆದವು.
ಸಿಆರ್ ಪಿಎಫ್ , ಸೇನೆ ಮತ್ತು ಸ್ಥಳೀಯ ಪೊಲೀಸರ ಜಂಟಿ ಪಡೆಗಳು ದಾಳಿ ನಡೆಸಿತು. ದಾಳಿಯ ಸಮಯದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಯೋಧರೊಬ್ಬರು ಹುತಾತ್ಮರಾದರು . ಇನ್ನು ಕುಲ್ಗಾಮ್ ನ ಫ್ರಿಸಾಲ್ ಪ್ರದೇಶದಲ್ಲಿ ನಡೆದ ಮತ್ತೊಂದು ಎನ್ ಕೌಂಟರ್ ನಲ್ಲಿ ನಾಲ್ವರು ಭಯೋತ್ಪಾದಕರು ಬಲಿಯಾಗಿದ್ದರೆ, ಕಾರ್ಯಾಚರಣೆಯ ವೇಳೆ ಓರ್ವ ಸೇನಾ ಯೋಧ ಹುತಾತ್ಮರಾಗಿದ್ದಾರೆ. ಅಲ್ಲದೆ ಮತ್ತೊಬ್ಬರು ಗಾಯಗೊಂಡಿದ್ದಾರೆ. ಇನ್ನು ಗುಂಡಿನ ದಾಳಿಯ ನಡುವೆ ಭಯೋತ್ಪಾದಕರ ಮೃತದೇಹಗಳನ್ನು ಹೊರಗೆತೆಗೆಯಲು ಸಾಧ್ಯವಾಗಲಿಲ್ಲ. ಎನ್ ಕೌಂಟರ್ ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…