ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು (ಎಲ್ಒಸಿ) ದಾಟಿ ಭಾರತದೊಳಕ್ಕೆ ಯತ್ನಿಸಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಛಿನಾರ್ ಕಾರ್ಪ್ರ್ ಪಡೆ ಎಕ್ಸ್ನಲ್ಲಿ ತಿಳಿಸಿದೆ.
ಪಹಲ್ಗಾಮ್ನಲ್ಲಿ (Pahalgam Attack) ಉಗ್ರರು ಮಂಗಳವಾರವಷ್ಟೇ ಭೀಕರ ಗುಂಡಿನ ದಾಳಿ ನಡೆಸಿ, 28 ಜನರ ಹತ್ಯೆಗೈದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಮಾಡಿತ್ತು. ಈ ದಾಳಿ ನಡೆದ 24 ಗಂಟೆಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ನಡೆದಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…