ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ ಆಹಾರದ ಬೆಲೆ ತೀವ್ರ ಏರಿಕೆ ಮತ್ತು ಜೀವನ ವೆಚ್ಚ ಹೆಚ್ಚಳದ ಕುರಿತಂತೆ ವಿಶ್ವಸಂಸ್ಥೆಯು ಎಲ್ಲ ದೇಶಗಳನ್ನು ಎಚ್ಚರಿಸಿದೆ.
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ಹಾಗೂ ಇರಾನ್ನ ಪ್ರತೀಕಾರದಿಂದಾಗಿ ಈ ಪ್ರದೇಶದಲ್ಲಿ ನಡೆಯುತ್ತಿರುವ ಮಿಲಿಟರಿ ಸಂಘರ್ಷವು ವಿಶ್ವದ ಅತ್ಯಂತ ನಿರ್ಣಾಯಕ ಕಡಲ ಮಾರ್ಗಗಳಲ್ಲಿ ಒಂದಾದ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿಪಡಿಸಿದೆ ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನದ ವರದಿಯಲ್ಲಿ ತಿಳಿಸಿದೆ.
ಈ ಜಲಮಾರ್ಗದಲ್ಲಿ ಜಾಗತಿಕ ಸಮುದ್ರ ಮಾರ್ಗದ ತೈಲ ವ್ಯಾಪಾರದ ಕಾಲು ಭಾಗದಷ್ಟು ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಹಾಗೂ ರಸಗೊಬ್ಬರ ಗಮನಾರ್ಹ ಪ್ರಮಾಣದಲ್ಲಿ ಸರಬರಾಜಾಗುತ್ತದೆ. ಇದನ್ನು ಮುಚ್ಚುವಿಕೆಯಿಂದ ಇಂಧನ ಮಾರುಕಟ್ಟೆಗಳು, ಕಡಲ ಸಾರಿಗೆ ಮತ್ತು ಜಾಗತಿಕ ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿ ಹೇಳಿದೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…