ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ಕ್ಯಾನ್ಸರ್ ರೋಗಿಗಳಿಗೆ ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ.
ಔಷಧೀಯ ಕಂಪನಿಗಳು ನಡೆಸುವ ರೋಗಿ ನೆರವು ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡಿದರೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ಪಡೆಯಬಹುದು.
ಹೆಚ್ಚುವರಿಯಾಗಿ 37 ಹೊಸ ಔಷಧಿಗಳು ಮತ್ತು 13 ಹೊಸ ರೋಗಿ ನೆರವು ಕಾರ್ಯಕ್ರಮಗಳನ್ನು ವಿನಾಯಿತಿ ಪಟ್ಟಿಯಲ್ಲಿ ಸೇರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕ್ಯಾನ್ಸರ್ ರೋಗಿಗಳು, ಅಪರೂಪದ ಕಾಯಿಲೆಗಳು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಪರಿಹಾರ ಒದಗಿಸಲು 36 ಜೀವ ಉಳಿಸುವ ಔಷಧಿಗಳಿಗೆ ಮೂಲ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುವುದು.
6 ಜೀವ ಉಳಿಸುವ ಔಷಧಿಗಳಿಗೆ ಕಸ್ಟಮ್ಸ್ ಸುಂಕದಲ್ಲಿ 5% ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…