ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನ ಹೈಲೈಟ್ಸ್ ಈ ಕೆಳಕಂಡಂತಿವೆ.
* ಕೈಗಾರಿಕೆಗಳನ್ನು ಉತ್ತೇಜಿಸಲು ರಾಷ್ಟ್ರೀಯ ಉತ್ಪಾದನಾ ಮಿಷನ್
* ನಗರ ಬಡವರಿಗೆ 30 ಸಾವಿರ ರೂ ಮಿತಿಯೊಂದಿಗೆ ಯುಪಿಐ ಲಿಂಕ್ಡ್ ಕ್ರೆಡಿಟ್ ಕಾರ್ಡ್ಗಳು
* ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತೆ 75 ಸಾವಿರ ಹೊಸ ವೈದ್ಯಕೀಯ ಸೀಟುಗಳು
* ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರಗಳು
* ಜಲಜೀವನ್ ಮಿಷನ್ ಅಡಿಯಲ್ಲಿ 15 ಕೋಟಿ ಜನರಿಗೆ ಸುರಕ್ಷಿತ ಕುಡಿಯುವ ನೀರು
* ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಗಿಗ್ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳು
* 8 ಕೋಟಿ ಮಕ್ಕಳು ಮತ್ತು ಒಂದು ಕೋಟಿ ಗರ್ಭಿಣಿಯರಿಗೆ ಅಂಗನವಾಡಿ 2.0
* ದೇಶಾದ್ಯಂತ 50 ಸಾವಿರ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ಗಳ ಸ್ಥಾಪನೆ
* ದ್ವಿದಳ ಧಾನ್ಯಗಳ ಉತ್ಪಾದನೆಗೆ ಸ್ವಾವಲಂನೆ ಯೋಜನೆ
* ಬಿಹಾರದಲ್ಲಿ ಮುಖಾನಾ ಮಂಡಳಿ ಸ್ಥಾಪನೆ
* ಕೇಂದ್ರದಿಂದಲೇ ದ್ವಿದಳ ಧಾನ್ಯಗಳ ಖರೀದಿ
* ಹಣ್ಣು ಹಾಗೂ ತರಕಾರಿಗಳ ಉತ್ಪಾದನೆಗೆ ಹೊಸ ಯೋಜನೆ
* ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದ್ದು, 7.7 ಕೋಟಿ ರೈತರಿಗೆ ಅನುಕೂಲವಾಗಲಿದೆ.
* ಪ್ರಧಾನಮಂತ್ರಿ ಧನ್ ಧಾನ್ಯ ಯೋಜನೆ ಕಾರ್ಯಕ್ರಮ ಘೋಷಣೆ
* ದೇಶದ ಹಿಂದುಳಿದ ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ
* ಎಂಎಸ್ಎಂಇಗಳಿಗೆ ಸಾಲಗಳು 5 ಕೋಟಿಯಿಂದ 10 ಕೋಟಿಗೆ ಏರಿಕೆ
* ಹೆಚ್ಚಿನ ಇಳುವರಿ ನೀಡುವ ಪ್ರಭೇದಗಳಿಗೆ ವಿಶೇಷ ರಾಷ್ಟ್ರೀಯ ಮಿಷನ್
* ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂಗಳ ಸಾಲಗಳು
* 50 ವರ್ಷಗಳವರೆಗೆ ಬಡ್ಡಿರಹಿತ ಸಾಲಗಳು
* ಗಿರ್ ಕಾರ್ಮಿಕರಿಗೆ ಗುರುತಿನ ಚೀಟಿಗಳು
* 27 ವಲಯಗಳಲ್ಲಿನ ನವೋದ್ಯಮಗಳಿಗೆ ಸಾಲಕ್ಕಾಗಿ ವಿಶೇಷ ಕ್ರಮ
* ಹಿರಿಯ ನಾಗರಿಕರಿಗೆ TDS ವಿನಾಯಿತಿ ರೂ 50 ಸಾವಿರದಿಂದ ರೂ 1 ಲಕ್ಷಕ್ಕೆ ಏರಿಕೆ
* ವಿಮಾ ವಲಯದಲ್ಲಿ ಶೇ.100ರಷ್ಟು FDIಗೆ ಅವಕಾಶ
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…