ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನ ಹೈಲೈಟ್ಸ್ ಈ ಕೆಳಕಂಡಂತಿವೆ.
* ಕೈಗಾರಿಕೆಗಳನ್ನು ಉತ್ತೇಜಿಸಲು ರಾಷ್ಟ್ರೀಯ ಉತ್ಪಾದನಾ ಮಿಷನ್
* ನಗರ ಬಡವರಿಗೆ 30 ಸಾವಿರ ರೂ ಮಿತಿಯೊಂದಿಗೆ ಯುಪಿಐ ಲಿಂಕ್ಡ್ ಕ್ರೆಡಿಟ್ ಕಾರ್ಡ್ಗಳು
* ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತೆ 75 ಸಾವಿರ ಹೊಸ ವೈದ್ಯಕೀಯ ಸೀಟುಗಳು
* ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರಗಳು
* ಜಲಜೀವನ್ ಮಿಷನ್ ಅಡಿಯಲ್ಲಿ 15 ಕೋಟಿ ಜನರಿಗೆ ಸುರಕ್ಷಿತ ಕುಡಿಯುವ ನೀರು
* ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಗಿಗ್ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳು
* 8 ಕೋಟಿ ಮಕ್ಕಳು ಮತ್ತು ಒಂದು ಕೋಟಿ ಗರ್ಭಿಣಿಯರಿಗೆ ಅಂಗನವಾಡಿ 2.0
* ದೇಶಾದ್ಯಂತ 50 ಸಾವಿರ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ಗಳ ಸ್ಥಾಪನೆ
* ದ್ವಿದಳ ಧಾನ್ಯಗಳ ಉತ್ಪಾದನೆಗೆ ಸ್ವಾವಲಂನೆ ಯೋಜನೆ
* ಬಿಹಾರದಲ್ಲಿ ಮುಖಾನಾ ಮಂಡಳಿ ಸ್ಥಾಪನೆ
* ಕೇಂದ್ರದಿಂದಲೇ ದ್ವಿದಳ ಧಾನ್ಯಗಳ ಖರೀದಿ
* ಹಣ್ಣು ಹಾಗೂ ತರಕಾರಿಗಳ ಉತ್ಪಾದನೆಗೆ ಹೊಸ ಯೋಜನೆ
* ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದ್ದು, 7.7 ಕೋಟಿ ರೈತರಿಗೆ ಅನುಕೂಲವಾಗಲಿದೆ.
* ಪ್ರಧಾನಮಂತ್ರಿ ಧನ್ ಧಾನ್ಯ ಯೋಜನೆ ಕಾರ್ಯಕ್ರಮ ಘೋಷಣೆ
* ದೇಶದ ಹಿಂದುಳಿದ ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ
* ಎಂಎಸ್ಎಂಇಗಳಿಗೆ ಸಾಲಗಳು 5 ಕೋಟಿಯಿಂದ 10 ಕೋಟಿಗೆ ಏರಿಕೆ
* ಹೆಚ್ಚಿನ ಇಳುವರಿ ನೀಡುವ ಪ್ರಭೇದಗಳಿಗೆ ವಿಶೇಷ ರಾಷ್ಟ್ರೀಯ ಮಿಷನ್
* ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂಗಳ ಸಾಲಗಳು
* 50 ವರ್ಷಗಳವರೆಗೆ ಬಡ್ಡಿರಹಿತ ಸಾಲಗಳು
* ಗಿರ್ ಕಾರ್ಮಿಕರಿಗೆ ಗುರುತಿನ ಚೀಟಿಗಳು
* 27 ವಲಯಗಳಲ್ಲಿನ ನವೋದ್ಯಮಗಳಿಗೆ ಸಾಲಕ್ಕಾಗಿ ವಿಶೇಷ ಕ್ರಮ
* ಹಿರಿಯ ನಾಗರಿಕರಿಗೆ TDS ವಿನಾಯಿತಿ ರೂ 50 ಸಾವಿರದಿಂದ ರೂ 1 ಲಕ್ಷಕ್ಕೆ ಏರಿಕೆ
* ವಿಮಾ ವಲಯದಲ್ಲಿ ಶೇ.100ರಷ್ಟು FDIಗೆ ಅವಕಾಶ
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…