ದೇಶ- ವಿದೇಶ

Union Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಹೈಲೈಟ್ಸ್‌

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನ ಹೈಲೈಟ್ಸ್‌ ಈ ಕೆಳಕಂಡಂತಿವೆ.

* ಕೈಗಾರಿಕೆಗಳನ್ನು ಉತ್ತೇಜಿಸಲು ರಾಷ್ಟ್ರೀಯ ಉತ್ಪಾದನಾ ಮಿಷನ್‌
* ನಗರ ಬಡವರಿಗೆ 30 ಸಾವಿರ ರೂ ಮಿತಿಯೊಂದಿಗೆ ಯುಪಿಐ ಲಿಂಕ್ಡ್‌ ಕ್ರೆಡಿಟ್‌ ಕಾರ್ಡ್‌ಗಳು
* ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತೆ 75 ಸಾವಿರ ಹೊಸ ವೈದ್ಯಕೀಯ ಸೀಟುಗಳು
* ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್‌ ಕ್ಯಾನ್ಸರ್‌ ಕೇಂದ್ರಗಳು
* ಜಲಜೀವನ್‌ ಮಿಷನ್‌ ಅಡಿಯಲ್ಲಿ 15 ಕೋಟಿ ಜನರಿಗೆ ಸುರಕ್ಷಿತ ಕುಡಿಯುವ ನೀರು
* ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಗಿಗ್‌ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳು
* 8 ಕೋಟಿ ಮಕ್ಕಳು ಮತ್ತು ಒಂದು ಕೋಟಿ ಗರ್ಭಿಣಿಯರಿಗೆ ಅಂಗನವಾಡಿ 2.0
* ದೇಶಾದ್ಯಂತ 50 ಸಾವಿರ ಶಾಲೆಗಳಲ್ಲಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌ಗಳ ಸ್ಥಾಪನೆ
* ದ್ವಿದಳ ಧಾನ್ಯಗಳ ಉತ್ಪಾದನೆಗೆ ಸ್ವಾವಲಂನೆ ಯೋಜನೆ
* ಬಿಹಾರದಲ್ಲಿ ಮುಖಾನಾ ಮಂಡಳಿ ಸ್ಥಾಪನೆ
* ಕೇಂದ್ರದಿಂದಲೇ ದ್ವಿದಳ ಧಾನ್ಯಗಳ ಖರೀದಿ
* ಹಣ್ಣು ಹಾಗೂ ತರಕಾರಿಗಳ ಉತ್ಪಾದನೆಗೆ ಹೊಸ ಯೋಜನೆ
* ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದ್ದು, 7.7 ಕೋಟಿ ರೈತರಿಗೆ ಅನುಕೂಲವಾಗಲಿದೆ.
* ಪ್ರಧಾನಮಂತ್ರಿ ಧನ್‌ ಧಾನ್ಯ ಯೋಜನೆ ಕಾರ್ಯಕ್ರಮ ಘೋಷಣೆ
* ದೇಶದ ಹಿಂದುಳಿದ ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ
* ಎಂಎಸ್‌ಎಂಇಗಳಿಗೆ ಸಾಲಗಳು 5 ಕೋಟಿಯಿಂದ 10 ಕೋಟಿಗೆ ಏರಿಕೆ
* ಹೆಚ್ಚಿನ ಇಳುವರಿ ನೀಡುವ ಪ್ರಭೇದಗಳಿಗೆ ವಿಶೇಷ ರಾಷ್ಟ್ರೀಯ ಮಿಷನ್‌
* ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂಗಳ ಸಾಲಗಳು
* 50 ವರ್ಷಗಳವರೆಗೆ ಬಡ್ಡಿರಹಿತ ಸಾಲಗಳು
* ಗಿರ್‌ ಕಾರ್ಮಿಕರಿಗೆ ಗುರುತಿನ ಚೀಟಿಗಳು
* 27 ವಲಯಗಳಲ್ಲಿನ ನವೋದ್ಯಮಗಳಿಗೆ ಸಾಲಕ್ಕಾಗಿ ವಿಶೇಷ ಕ್ರಮ
* ಹಿರಿಯ ನಾಗರಿಕರಿಗೆ TDS ವಿನಾಯಿತಿ ರೂ 50 ಸಾವಿರದಿಂದ ರೂ 1 ಲಕ್ಷಕ್ಕೆ ಏರಿಕೆ
* ವಿಮಾ ವಲಯದಲ್ಲಿ ಶೇ.100ರಷ್ಟು FDIಗೆ ಅವಕಾಶ

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago