ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನ ಹೈಲೈಟ್ಸ್ ಈ ಕೆಳಕಂಡಂತಿವೆ.
* ಕೈಗಾರಿಕೆಗಳನ್ನು ಉತ್ತೇಜಿಸಲು ರಾಷ್ಟ್ರೀಯ ಉತ್ಪಾದನಾ ಮಿಷನ್
* ನಗರ ಬಡವರಿಗೆ 30 ಸಾವಿರ ರೂ ಮಿತಿಯೊಂದಿಗೆ ಯುಪಿಐ ಲಿಂಕ್ಡ್ ಕ್ರೆಡಿಟ್ ಕಾರ್ಡ್ಗಳು
* ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತೆ 75 ಸಾವಿರ ಹೊಸ ವೈದ್ಯಕೀಯ ಸೀಟುಗಳು
* ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರಗಳು
* ಜಲಜೀವನ್ ಮಿಷನ್ ಅಡಿಯಲ್ಲಿ 15 ಕೋಟಿ ಜನರಿಗೆ ಸುರಕ್ಷಿತ ಕುಡಿಯುವ ನೀರು
* ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಗಿಗ್ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳು
* 8 ಕೋಟಿ ಮಕ್ಕಳು ಮತ್ತು ಒಂದು ಕೋಟಿ ಗರ್ಭಿಣಿಯರಿಗೆ ಅಂಗನವಾಡಿ 2.0
* ದೇಶಾದ್ಯಂತ 50 ಸಾವಿರ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ಗಳ ಸ್ಥಾಪನೆ
* ದ್ವಿದಳ ಧಾನ್ಯಗಳ ಉತ್ಪಾದನೆಗೆ ಸ್ವಾವಲಂನೆ ಯೋಜನೆ
* ಬಿಹಾರದಲ್ಲಿ ಮುಖಾನಾ ಮಂಡಳಿ ಸ್ಥಾಪನೆ
* ಕೇಂದ್ರದಿಂದಲೇ ದ್ವಿದಳ ಧಾನ್ಯಗಳ ಖರೀದಿ
* ಹಣ್ಣು ಹಾಗೂ ತರಕಾರಿಗಳ ಉತ್ಪಾದನೆಗೆ ಹೊಸ ಯೋಜನೆ
* ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದ್ದು, 7.7 ಕೋಟಿ ರೈತರಿಗೆ ಅನುಕೂಲವಾಗಲಿದೆ.
* ಪ್ರಧಾನಮಂತ್ರಿ ಧನ್ ಧಾನ್ಯ ಯೋಜನೆ ಕಾರ್ಯಕ್ರಮ ಘೋಷಣೆ
* ದೇಶದ ಹಿಂದುಳಿದ ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ
* ಎಂಎಸ್ಎಂಇಗಳಿಗೆ ಸಾಲಗಳು 5 ಕೋಟಿಯಿಂದ 10 ಕೋಟಿಗೆ ಏರಿಕೆ
* ಹೆಚ್ಚಿನ ಇಳುವರಿ ನೀಡುವ ಪ್ರಭೇದಗಳಿಗೆ ವಿಶೇಷ ರಾಷ್ಟ್ರೀಯ ಮಿಷನ್
* ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂಗಳ ಸಾಲಗಳು
* 50 ವರ್ಷಗಳವರೆಗೆ ಬಡ್ಡಿರಹಿತ ಸಾಲಗಳು
* ಗಿರ್ ಕಾರ್ಮಿಕರಿಗೆ ಗುರುತಿನ ಚೀಟಿಗಳು
* 27 ವಲಯಗಳಲ್ಲಿನ ನವೋದ್ಯಮಗಳಿಗೆ ಸಾಲಕ್ಕಾಗಿ ವಿಶೇಷ ಕ್ರಮ
* ಹಿರಿಯ ನಾಗರಿಕರಿಗೆ TDS ವಿನಾಯಿತಿ ರೂ 50 ಸಾವಿರದಿಂದ ರೂ 1 ಲಕ್ಷಕ್ಕೆ ಏರಿಕೆ
* ವಿಮಾ ವಲಯದಲ್ಲಿ ಶೇ.100ರಷ್ಟು FDIಗೆ ಅವಕಾಶ
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…