ದೇಶ- ವಿದೇಶ

Union Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಹೈಲೈಟ್ಸ್‌

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ನ ಹೈಲೈಟ್ಸ್‌ ಈ ಕೆಳಕಂಡಂತಿವೆ.

* ಕೈಗಾರಿಕೆಗಳನ್ನು ಉತ್ತೇಜಿಸಲು ರಾಷ್ಟ್ರೀಯ ಉತ್ಪಾದನಾ ಮಿಷನ್‌
* ನಗರ ಬಡವರಿಗೆ 30 ಸಾವಿರ ರೂ ಮಿತಿಯೊಂದಿಗೆ ಯುಪಿಐ ಲಿಂಕ್ಡ್‌ ಕ್ರೆಡಿಟ್‌ ಕಾರ್ಡ್‌ಗಳು
* ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತೆ 75 ಸಾವಿರ ಹೊಸ ವೈದ್ಯಕೀಯ ಸೀಟುಗಳು
* ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್‌ ಕ್ಯಾನ್ಸರ್‌ ಕೇಂದ್ರಗಳು
* ಜಲಜೀವನ್‌ ಮಿಷನ್‌ ಅಡಿಯಲ್ಲಿ 15 ಕೋಟಿ ಜನರಿಗೆ ಸುರಕ್ಷಿತ ಕುಡಿಯುವ ನೀರು
* ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಗಿಗ್‌ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳು
* 8 ಕೋಟಿ ಮಕ್ಕಳು ಮತ್ತು ಒಂದು ಕೋಟಿ ಗರ್ಭಿಣಿಯರಿಗೆ ಅಂಗನವಾಡಿ 2.0
* ದೇಶಾದ್ಯಂತ 50 ಸಾವಿರ ಶಾಲೆಗಳಲ್ಲಿ ಅಟಲ್‌ ಟಿಂಕರಿಂಗ್‌ ಲ್ಯಾಬ್‌ಗಳ ಸ್ಥಾಪನೆ
* ದ್ವಿದಳ ಧಾನ್ಯಗಳ ಉತ್ಪಾದನೆಗೆ ಸ್ವಾವಲಂನೆ ಯೋಜನೆ
* ಬಿಹಾರದಲ್ಲಿ ಮುಖಾನಾ ಮಂಡಳಿ ಸ್ಥಾಪನೆ
* ಕೇಂದ್ರದಿಂದಲೇ ದ್ವಿದಳ ಧಾನ್ಯಗಳ ಖರೀದಿ
* ಹಣ್ಣು ಹಾಗೂ ತರಕಾರಿಗಳ ಉತ್ಪಾದನೆಗೆ ಹೊಸ ಯೋಜನೆ
* ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದ್ದು, 7.7 ಕೋಟಿ ರೈತರಿಗೆ ಅನುಕೂಲವಾಗಲಿದೆ.
* ಪ್ರಧಾನಮಂತ್ರಿ ಧನ್‌ ಧಾನ್ಯ ಯೋಜನೆ ಕಾರ್ಯಕ್ರಮ ಘೋಷಣೆ
* ದೇಶದ ಹಿಂದುಳಿದ ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ
* ಎಂಎಸ್‌ಎಂಇಗಳಿಗೆ ಸಾಲಗಳು 5 ಕೋಟಿಯಿಂದ 10 ಕೋಟಿಗೆ ಏರಿಕೆ
* ಹೆಚ್ಚಿನ ಇಳುವರಿ ನೀಡುವ ಪ್ರಭೇದಗಳಿಗೆ ವಿಶೇಷ ರಾಷ್ಟ್ರೀಯ ಮಿಷನ್‌
* ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂಗಳ ಸಾಲಗಳು
* 50 ವರ್ಷಗಳವರೆಗೆ ಬಡ್ಡಿರಹಿತ ಸಾಲಗಳು
* ಗಿರ್‌ ಕಾರ್ಮಿಕರಿಗೆ ಗುರುತಿನ ಚೀಟಿಗಳು
* 27 ವಲಯಗಳಲ್ಲಿನ ನವೋದ್ಯಮಗಳಿಗೆ ಸಾಲಕ್ಕಾಗಿ ವಿಶೇಷ ಕ್ರಮ
* ಹಿರಿಯ ನಾಗರಿಕರಿಗೆ TDS ವಿನಾಯಿತಿ ರೂ 50 ಸಾವಿರದಿಂದ ರೂ 1 ಲಕ್ಷಕ್ಕೆ ಏರಿಕೆ
* ವಿಮಾ ವಲಯದಲ್ಲಿ ಶೇ.100ರಷ್ಟು FDIಗೆ ಅವಕಾಶ

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

2 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

18 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

19 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

20 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

21 hours ago