ದೇಶ- ವಿದೇಶ

Union Budget 2025: 50 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಯಾವ್ಯಾವ ಕ್ಷೇತ್ರಗಳಿಗೆ ಎಷ್ಟು ಹಣ ಮೀಸಲು ಗೊತ್ತಾ?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ಕ್ಷೇತ್ರಗಳಿಗೆ ಎಷ್ಟು ಹಣ ಮೀಸಲಿರಿಸಲಾಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ನ ಗಾತ್ರ 50,65,345 ಲಕ್ಷ ಕೋಟಿ ರೂಪಾಯಿಯಾಗಿದ್ದು, ಈ ಹಣದಲ್ಲಿ ಹಲವು ಕ್ಷೇತ್ರಗಳಿಗೆ ಹಣವನ್ನು ಮೀಸಲಿರಿಸಲಾಗಿದೆ. ಅವುಗಳನ್ನು ಈ ಕೆಳಗಿನಂತೆ ನೋಡಬಹುದು

1. ರಕ್ಷಣಾ- 4,91,732 ಕೋಟಿ ರೂಪಾಯಿ.
2. ಗ್ರಾಮೀಣಾಭಿವೃದ್ಧಿ- 2,66,817 ಕೋಟಿ ರೂಪಾಯಿ
3. ಗೃಹ ವ್ಯವಹಾರ- 2,33,211 ಕೋಟಿ ರೂಪಾಯಿ
4. ಕೃಷಿ ಮತ್ತು ಇನ್ನಿತರ ಸಂಬಂಧ ಚಟುವಟಿಕೆಗಳು – 1,71, 437 ಕೋಟಿ ರೂಪಾಯಿ
5. ಶಿಕ್ಷಣ- 1,28,650 ಕೋಟಿ ರೂಪಾಯಿ
6. ಆರೋಗ್ಯ-98,311 ಕೋಟಿ ರೂಪಾಯಿ
7. ನಗರಾಭಿವೃದ್ಧಿ-96,777 ಕೋಟಿ ರೂಪಾಯಿ
8. ಐಟಿ ಮತ್ತು ಟೆಲಿಕಾಂ-95,298 ಕೋಟಿ ರೂಪಾಯಿ
9. ವಿದ್ಯುತ್‌-81,174 ಕೋಟಿ ರೂಪಾಯಿ
10. ವಾಣಿಜ್ಯ ಮತ್ತು ಕೈಗಾರಿಕೆ-65,553 ಕೋಟಿ ರೂಪಾಯಿ
11. ಸಮಾಜ ಕಲ್ಯಾಣ ಇಲಾಖೆ-60,052 ಕೋಟಿ ರೂಪಾಯಿ
12. ವೈಜ್ಞಾನಿಕ ಇಲಾಖೆಗಳು-55,679 ಕೋಟಿ ರೂಪಾಯಿ

ಅರ್ಚನ ಎಸ್‌ ಎಸ್

Recent Posts

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

23 mins ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

1 hour ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

1 hour ago

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

3 hours ago

ಹಾಸನ| ಫೈನಾನ್ಸ್‌ ಸಿಬ್ಬಂದಿ ಕಿರುಕುಳ ಆರೋಪ: ವಿಷ ಕುಡಿದು ರೈತ ಆತ್ಮಹತ್ಯೆ

ಹಾಸನ: ಮನೆ ಸೀಜ್‌ ಮಾಡುವುದಾಗಿ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…

3 hours ago

ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ

ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…

3 hours ago