ದೇಶ- ವಿದೇಶ

Union Budget 2025: 50 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಯಾವ್ಯಾವ ಕ್ಷೇತ್ರಗಳಿಗೆ ಎಷ್ಟು ಹಣ ಮೀಸಲು ಗೊತ್ತಾ?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ಕ್ಷೇತ್ರಗಳಿಗೆ ಎಷ್ಟು ಹಣ ಮೀಸಲಿರಿಸಲಾಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ನ ಗಾತ್ರ 50,65,345 ಲಕ್ಷ ಕೋಟಿ ರೂಪಾಯಿಯಾಗಿದ್ದು, ಈ ಹಣದಲ್ಲಿ ಹಲವು ಕ್ಷೇತ್ರಗಳಿಗೆ ಹಣವನ್ನು ಮೀಸಲಿರಿಸಲಾಗಿದೆ. ಅವುಗಳನ್ನು ಈ ಕೆಳಗಿನಂತೆ ನೋಡಬಹುದು

1. ರಕ್ಷಣಾ- 4,91,732 ಕೋಟಿ ರೂಪಾಯಿ.
2. ಗ್ರಾಮೀಣಾಭಿವೃದ್ಧಿ- 2,66,817 ಕೋಟಿ ರೂಪಾಯಿ
3. ಗೃಹ ವ್ಯವಹಾರ- 2,33,211 ಕೋಟಿ ರೂಪಾಯಿ
4. ಕೃಷಿ ಮತ್ತು ಇನ್ನಿತರ ಸಂಬಂಧ ಚಟುವಟಿಕೆಗಳು – 1,71, 437 ಕೋಟಿ ರೂಪಾಯಿ
5. ಶಿಕ್ಷಣ- 1,28,650 ಕೋಟಿ ರೂಪಾಯಿ
6. ಆರೋಗ್ಯ-98,311 ಕೋಟಿ ರೂಪಾಯಿ
7. ನಗರಾಭಿವೃದ್ಧಿ-96,777 ಕೋಟಿ ರೂಪಾಯಿ
8. ಐಟಿ ಮತ್ತು ಟೆಲಿಕಾಂ-95,298 ಕೋಟಿ ರೂಪಾಯಿ
9. ವಿದ್ಯುತ್‌-81,174 ಕೋಟಿ ರೂಪಾಯಿ
10. ವಾಣಿಜ್ಯ ಮತ್ತು ಕೈಗಾರಿಕೆ-65,553 ಕೋಟಿ ರೂಪಾಯಿ
11. ಸಮಾಜ ಕಲ್ಯಾಣ ಇಲಾಖೆ-60,052 ಕೋಟಿ ರೂಪಾಯಿ
12. ವೈಜ್ಞಾನಿಕ ಇಲಾಖೆಗಳು-55,679 ಕೋಟಿ ರೂಪಾಯಿ

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago