ದೇಶ- ವಿದೇಶ

Union Budget 2025: 50 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಯಾವ್ಯಾವ ಕ್ಷೇತ್ರಗಳಿಗೆ ಎಷ್ಟು ಹಣ ಮೀಸಲು ಗೊತ್ತಾ?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ಕ್ಷೇತ್ರಗಳಿಗೆ ಎಷ್ಟು ಹಣ ಮೀಸಲಿರಿಸಲಾಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.1) ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ನ ಗಾತ್ರ 50,65,345 ಲಕ್ಷ ಕೋಟಿ ರೂಪಾಯಿಯಾಗಿದ್ದು, ಈ ಹಣದಲ್ಲಿ ಹಲವು ಕ್ಷೇತ್ರಗಳಿಗೆ ಹಣವನ್ನು ಮೀಸಲಿರಿಸಲಾಗಿದೆ. ಅವುಗಳನ್ನು ಈ ಕೆಳಗಿನಂತೆ ನೋಡಬಹುದು

1. ರಕ್ಷಣಾ- 4,91,732 ಕೋಟಿ ರೂಪಾಯಿ.
2. ಗ್ರಾಮೀಣಾಭಿವೃದ್ಧಿ- 2,66,817 ಕೋಟಿ ರೂಪಾಯಿ
3. ಗೃಹ ವ್ಯವಹಾರ- 2,33,211 ಕೋಟಿ ರೂಪಾಯಿ
4. ಕೃಷಿ ಮತ್ತು ಇನ್ನಿತರ ಸಂಬಂಧ ಚಟುವಟಿಕೆಗಳು – 1,71, 437 ಕೋಟಿ ರೂಪಾಯಿ
5. ಶಿಕ್ಷಣ- 1,28,650 ಕೋಟಿ ರೂಪಾಯಿ
6. ಆರೋಗ್ಯ-98,311 ಕೋಟಿ ರೂಪಾಯಿ
7. ನಗರಾಭಿವೃದ್ಧಿ-96,777 ಕೋಟಿ ರೂಪಾಯಿ
8. ಐಟಿ ಮತ್ತು ಟೆಲಿಕಾಂ-95,298 ಕೋಟಿ ರೂಪಾಯಿ
9. ವಿದ್ಯುತ್‌-81,174 ಕೋಟಿ ರೂಪಾಯಿ
10. ವಾಣಿಜ್ಯ ಮತ್ತು ಕೈಗಾರಿಕೆ-65,553 ಕೋಟಿ ರೂಪಾಯಿ
11. ಸಮಾಜ ಕಲ್ಯಾಣ ಇಲಾಖೆ-60,052 ಕೋಟಿ ರೂಪಾಯಿ
12. ವೈಜ್ಞಾನಿಕ ಇಲಾಖೆಗಳು-55,679 ಕೋಟಿ ರೂಪಾಯಿ

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago