ದೇಶ- ವಿದೇಶ

Union Budget 2025| ಔಷಧ ಮೇಲಿನ ಅಬಕಾರಿ ಸುಂಕ ವಿನಾಯಿತಿ – ಸಚಿವೆ

ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸುತ್ತಿದ್ದಾರೆ.

ಹಣಕಾಸು ಸಚಿವರ ಬಜೆಟ್ ಭಾಷಣದ ಮುಖ್ಯಾಂಶಗಳು

  • ಜಲ್ ಜೀವನ್ ಮಿಷನ್‌ನ ಬಜೆಟ್ ಔಟ್‌ಲೆಟ್ ಅನ್ನು 100% ಕವರೇಜ್ ಸಾಧಿಸಲು ಹೆಚ್ಚಿಸಲಾಗಿದೆ. ಹೊಸ ಯೋಜನೆಗಳಲ್ಲಿ ರೂ 10 ಲಕ್ಷ ಕೋಟಿ
  • ಬಂಡವಾಳವನ್ನು ತುಂಬಲು ಆಸ್ತಿ ಹಣಗಳಿಸುವ ಯೋಜನೆ 2025-30 ಅನ್ನು ಪ್ರಾರಂಭಿಸಲಾಗುವುದು.
  • ಹೆಚ್ಚುವರಿ 40,000 ಯೂನಿಟ್ ಕೈಗೆಟುಕುವ ದರದಲ್ಲಿ 2025ರಲ್ಲಿ ಪೂರ್ಣಗೊಳ್ಳಲಿದೆ.
  • ವಿದ್ಯುತ್ ವಿತರಣೆ ಮತ್ತು ಪ್ರಸರಣ ಕಂಪನಿಗಳನ್ನು ಬಲಪಡಿಸಲಾಗುವುದು
  • ಪ್ರವಾಸೋದ್ಯಮ ಹೆಚ್ಚಿಸಲು ಬುದ್ಧ ಸರ್ಕ್ಯೂಟ್‌ಗೆ ಒತ್ತು.
  • ಬೋಧಗಯಾವನ್ನು ಅಭಿವೃದ್ಧಿಪಡಿಸಲಾಗುವುದು.
  • ಇದರೊಂದಿಗೆ ಬಿಹಾರದಲ್ಲಿ ಹೊಸ ಕಾಲುವೆ ಯೋಜನೆಗೆ ಅನುಮೋದನೆ ನೀಡಲಾಯಿತು.
  • ಕ್ಯಾನ್ಸರ್‌, ಅಪರೂಪದ ಖಾಯಿಲೆಗಳಿಗೆ ಸಂಬಂಧಿಸಿದಂತೆ 30 ಔಷಧಗಳಿಗೆ ಅಮದು ಮೇಲಿನ ಅಬಕಾರಿ ಸುಂಕದಿಂದ ರಿಯಾಯಿತಿ

ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಮೂರು ನಾವಿನ್ಯತೆ ಸಂಸ್ಥೆಗಳ ಸ್ಥಾಪನೆ 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿಸಲಾಗಿದೆ. 60 ಸಾವಿರದಿಂದ 1.2 ಲಕ್ಷಕ್ಕೆ ಹೆಚ್ಚಳ. ಪಟ್ನಾ ಐಐಟಿ ವಿಸ್ತರಣೆ, ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು ಶೇ 100ರಷ್ಟು ಹೆಚ್ಚಳ ಮಾಡಲಾಗುವುದು.

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ತಯಾರಿಕಾ ವಲಯವನ್ನು ರಚಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಇದನ್ನು ಜಾರಿಗೊಳಿಸಲಾಗುವುದು. ಸೌರ, ಇವಿ ಬ್ಯಾಟರಿ, ಮೋಟಾರ್‌ಗಳು ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆ ಹಾಗೂ ಹೂಡಿಕೆಯನ್ನು ಉತ್ತೇಜಿಸಲಾಗುವುದು.

ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು. 22 ಲಕ್ಷ ಉದ್ದಿಮೆದಾರರಿಗೆ ಅನುಕೂಲವಾಗಲಿದೆ. ಚರ್ಮೋದ್ಯವನ್ನು ಉತ್ತೇಜಿಸಿ ರಫ್ತು ಹೆಚ್ಚಿಸುವ ಗಮನ ಹರಿಸಲಾಗುವುದು. ಆ ಮೂಲಕ ಮೇಡ್ ಇನ್ ಇಂಡಿಯಾ ಬ್ರಾಂಡ್ ಉತ್ತೇಜಿಸಲಾಗುವುದು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

2 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

2 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

3 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

3 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

3 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

3 hours ago