ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ.
ಹಣಕಾಸು ಸಚಿವರ ಬಜೆಟ್ ಭಾಷಣದ ಮುಖ್ಯಾಂಶಗಳು
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಮೂರು ನಾವಿನ್ಯತೆ ಸಂಸ್ಥೆಗಳ ಸ್ಥಾಪನೆ 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿಸಲಾಗಿದೆ. 60 ಸಾವಿರದಿಂದ 1.2 ಲಕ್ಷಕ್ಕೆ ಹೆಚ್ಚಳ. ಪಟ್ನಾ ಐಐಟಿ ವಿಸ್ತರಣೆ, ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು ಶೇ 100ರಷ್ಟು ಹೆಚ್ಚಳ ಮಾಡಲಾಗುವುದು.
ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ತಯಾರಿಕಾ ವಲಯವನ್ನು ರಚಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಇದನ್ನು ಜಾರಿಗೊಳಿಸಲಾಗುವುದು. ಸೌರ, ಇವಿ ಬ್ಯಾಟರಿ, ಮೋಟಾರ್ಗಳು ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆ ಹಾಗೂ ಹೂಡಿಕೆಯನ್ನು ಉತ್ತೇಜಿಸಲಾಗುವುದು.
ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು. 22 ಲಕ್ಷ ಉದ್ದಿಮೆದಾರರಿಗೆ ಅನುಕೂಲವಾಗಲಿದೆ. ಚರ್ಮೋದ್ಯವನ್ನು ಉತ್ತೇಜಿಸಿ ರಫ್ತು ಹೆಚ್ಚಿಸುವ ಗಮನ ಹರಿಸಲಾಗುವುದು. ಆ ಮೂಲಕ ಮೇಡ್ ಇನ್ ಇಂಡಿಯಾ ಬ್ರಾಂಡ್ ಉತ್ತೇಜಿಸಲಾಗುವುದು
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…