ದೇಶ- ವಿದೇಶ

Union Budget 2025| ಔಷಧ ಮೇಲಿನ ಅಬಕಾರಿ ಸುಂಕ ವಿನಾಯಿತಿ – ಸಚಿವೆ

ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸುತ್ತಿದ್ದಾರೆ.

ಹಣಕಾಸು ಸಚಿವರ ಬಜೆಟ್ ಭಾಷಣದ ಮುಖ್ಯಾಂಶಗಳು

  • ಜಲ್ ಜೀವನ್ ಮಿಷನ್‌ನ ಬಜೆಟ್ ಔಟ್‌ಲೆಟ್ ಅನ್ನು 100% ಕವರೇಜ್ ಸಾಧಿಸಲು ಹೆಚ್ಚಿಸಲಾಗಿದೆ. ಹೊಸ ಯೋಜನೆಗಳಲ್ಲಿ ರೂ 10 ಲಕ್ಷ ಕೋಟಿ
  • ಬಂಡವಾಳವನ್ನು ತುಂಬಲು ಆಸ್ತಿ ಹಣಗಳಿಸುವ ಯೋಜನೆ 2025-30 ಅನ್ನು ಪ್ರಾರಂಭಿಸಲಾಗುವುದು.
  • ಹೆಚ್ಚುವರಿ 40,000 ಯೂನಿಟ್ ಕೈಗೆಟುಕುವ ದರದಲ್ಲಿ 2025ರಲ್ಲಿ ಪೂರ್ಣಗೊಳ್ಳಲಿದೆ.
  • ವಿದ್ಯುತ್ ವಿತರಣೆ ಮತ್ತು ಪ್ರಸರಣ ಕಂಪನಿಗಳನ್ನು ಬಲಪಡಿಸಲಾಗುವುದು
  • ಪ್ರವಾಸೋದ್ಯಮ ಹೆಚ್ಚಿಸಲು ಬುದ್ಧ ಸರ್ಕ್ಯೂಟ್‌ಗೆ ಒತ್ತು.
  • ಬೋಧಗಯಾವನ್ನು ಅಭಿವೃದ್ಧಿಪಡಿಸಲಾಗುವುದು.
  • ಇದರೊಂದಿಗೆ ಬಿಹಾರದಲ್ಲಿ ಹೊಸ ಕಾಲುವೆ ಯೋಜನೆಗೆ ಅನುಮೋದನೆ ನೀಡಲಾಯಿತು.
  • ಕ್ಯಾನ್ಸರ್‌, ಅಪರೂಪದ ಖಾಯಿಲೆಗಳಿಗೆ ಸಂಬಂಧಿಸಿದಂತೆ 30 ಔಷಧಗಳಿಗೆ ಅಮದು ಮೇಲಿನ ಅಬಕಾರಿ ಸುಂಕದಿಂದ ರಿಯಾಯಿತಿ

ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಮೂರು ನಾವಿನ್ಯತೆ ಸಂಸ್ಥೆಗಳ ಸ್ಥಾಪನೆ 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿಸಲಾಗಿದೆ. 60 ಸಾವಿರದಿಂದ 1.2 ಲಕ್ಷಕ್ಕೆ ಹೆಚ್ಚಳ. ಪಟ್ನಾ ಐಐಟಿ ವಿಸ್ತರಣೆ, ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು ಶೇ 100ರಷ್ಟು ಹೆಚ್ಚಳ ಮಾಡಲಾಗುವುದು.

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ತಯಾರಿಕಾ ವಲಯವನ್ನು ರಚಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಇದನ್ನು ಜಾರಿಗೊಳಿಸಲಾಗುವುದು. ಸೌರ, ಇವಿ ಬ್ಯಾಟರಿ, ಮೋಟಾರ್‌ಗಳು ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆ ಹಾಗೂ ಹೂಡಿಕೆಯನ್ನು ಉತ್ತೇಜಿಸಲಾಗುವುದು.

ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು. 22 ಲಕ್ಷ ಉದ್ದಿಮೆದಾರರಿಗೆ ಅನುಕೂಲವಾಗಲಿದೆ. ಚರ್ಮೋದ್ಯವನ್ನು ಉತ್ತೇಜಿಸಿ ರಫ್ತು ಹೆಚ್ಚಿಸುವ ಗಮನ ಹರಿಸಲಾಗುವುದು. ಆ ಮೂಲಕ ಮೇಡ್ ಇನ್ ಇಂಡಿಯಾ ಬ್ರಾಂಡ್ ಉತ್ತೇಜಿಸಲಾಗುವುದು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

51 mins ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

6 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

23 hours ago