ದೇಶ- ವಿದೇಶ

Union Budget 2025| ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಂಖ್ಯೆ ಹೆಚ್ಚಳ

ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಇಂದು(ಫೆ.1) 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸುತ್ತಿದ್ದು, ವೈದ್ಯಕೀಯ ಕಾಲೇಜಿಗಳಲ್ಲಿ ಸೀಟುಗಳ ಸಂಖ್ಯೆ ಶೇ.100ರಷ್ಟು ಹೆಚ್ಚಳವಾಗಲಿವೆ ಎಂದಿದ್ದಾರೆ.

ಇನ್ನೂ ಬಿಹಾರಕ್ಕೆ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣ ಮಂಜೂರು, ಪಟ್ನಾ ಐಐಟಿಗೆ ವಿಸ್ತರಣೆಗೆ ಅನುದಾನ, ಗಿಗ್‌ ಕಾರ್ಮಿಕರಿಗೆ ಆರೋಗ್ಯ ವಿಮಾ ಸೌಲಭ್ಯ ಸೇರಿದಂತೆ ಒಂದು ಕೋಟಿ ಗರ್ಭಿಣಿಯರು ಹಾಗೂ ಹಾಲುಣಿಸುವ ತಾಯಂದಿಯರಿಗೆ ವಿಶೇಷ ಯೋಜನೆ ಘೋಷಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

12 mins ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

2 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

3 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

6 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

10 hours ago