ನವದೆಹಲಿ: ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಲ್ಲಿ ನಮ್ಮ ಭಾರತ ದೇಶದ ಆರ್ಥಿಕತೆಯೂ ಒಂದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು(ಫೆಬ್ರವರಿ.1) ಸತತ ಎಂಟನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದು, ಹೊಸ ದಾಖಲೆ ನಿರ್ಮಿಸಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಭಾರತದ ಅಭಿವೃದ್ಧಿ ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿವೆ ಎಂದು ಈ ಬಾರಿಯ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.
ಎನ್ಡಿಎ ನೇತೃತ್ವದ ಮೊದಲ ಬಜೆಟ್ ಆಗಿದ್ದು, ಎಲ್ಲರನ್ನು ಒಳಗೊಂಡಂತೆ ಅಭಿವೃದ್ಧಿಪಥದತ್ತ ಸಾಗುವ ಬಜೆಟ್ ಮಂಡಿಸುವ ಪ್ರಯತ್ನ ಮುಂದುವರೆದಿದೆ. ಅಲ್ಲದೇ ವಿಕಸಿತ ಭಾರತದ ಮೂಲಕ ಬಡತನ ನಿರ್ಮೂಲನರೆ ಭಾರತ, ಗುಣಮಟ್ಟದ ಶಿಕ್ಷಣ, ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಕೈಗೆಟುಕುವ ಸಮಗ್ರ ಆರೋಗ್ಯ ಸೇವೆಯನ್ನು ಖಾತ್ರಿಪಡಿಸುತ್ತೇವೆ. ಇನ್ನೂ ಮುಂದಿನ ಐದು ವರ್ಷಗಳಲ್ಲಿ ಬೆಳವಣೆಯನ್ನು ಉತ್ತೇಜಿಸಲು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…