ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಮಧ್ಯಮ ವರ್ಗಕ್ಕೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ.
ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಇನ್ನು ಪ್ರತಿ ಬಾರಿಯೂ ಬಜೆಟ್ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷದವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್ನಲ್ಲಿ 12 ಲಕ್ಷ ರೂ ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ ಮಧ್ಯಮ ವರ್ಗದವರಿಗೆ ಬಂಪರ್ ಘೋಷಣೆ ಮಾಡಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…