ದೇಶ- ವಿದೇಶ

Union budget 2025| ಈ ಬಾರಿಯ ಬಜೆಟ್‌ ಗುಂಡೇಟಿಗೆ ಸಣ್ಣ ಬ್ಯಾಂಡೇಜ್‌ ಹಾಕಿರುವಂತಿದೆ: ರಾಹುಲ್‌ ಗಾಂಧಿ ಟೀಕೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಮಂಡಿಸಿರುವ ಕೇಂದ್ರ ಬಜೆಟ್‌ ಗುಂಡೇಟಿಗೆ ಸಣ್ಣ ಬ್ಯಾಂಡೇಜ್‌ ಹಾಕಿದಂತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು(ಫೆಬ್ರವರಿ.1) ಪ್ರಧಾನಿ ನರೇಂದ್ರ ಮೋದಿ ನೇತೃತದ ಕೇಂದ್ರ ಸರ್ಕಾರದಲ್ಲಿ ಮೂರನೇ ಬಾರಿಗೆ ಬಜೆಟ್‌ ಮಂಡನೆ ಮಾಡಿದ್ದಾರೆ. ಆದರೆ ಈ ಬಜೆಟ್‌ ಬಗ್ಗೆ ಸಂಸದ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜಾಗತಿಕ ಅನಿಶ್ಚಿತತೆಯ ಮಧ್ಯೆ ದೇಶದ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯನ್ನು ತರಬೇಕಾದ ಅನಿವಾರ್ಯತೆ ಇದೆ. ಆದರೆ ಕೇಂದ್ರ ಸರ್ಕಾರದ ಪರಿಕಲ್ಪನೆಗಳು ಈ ಬಾರಿ ಬಜೆಟ್‌ ಮಂಡನೆಯಲ್ಲಿ ದಿವಾಳಿಯಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…

22 mins ago

ಅಧಿಕಾರ ಹಂಚಿಕೆ ಪ್ರಸ್ತಾವವೇ ನಡೆದಿಲ್ಲ : ಗೃಹ ಸಚಿವ ಪರಮೇಶ್ವರ್‌

ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ…

27 mins ago

ಅಧಿಕಾರ ಯಾರಿಗೂ ಶಾಶ್ವತ ಅಲ್ಲ : ಯತೀಂದ್ರಗೆ ಟಾಂಗ್‌ ನೀಡಿದ ಶಾಸಕ ತನ್ವೀರ್‌

ಮೈಸೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಒಪ್ಪುತ್ತೇವೆ ಎಂದು ಶಾಸಕ ತನ್ವೀರ್‌ಸೇಠ್ ಹೇಳಿದರು. 5…

33 mins ago

ಮೈಸೂರು | ಉಯಯಗಿರಿ, ಕುವೆಂಪುನಗರಕ್ಕೆ ಮತ್ತೊಂದು ಠಾಣೆ, ಅಗತ್ಯ ಸೌಲಭ್ಯಕ್ಕೆ ಬದ್ಧ ; ಹೋಂ ಮಿನಿಸ್ಟರ್‌

ಮೈಸೂರು : ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಯ ಪ್ರಕರಣಗಳಲ್ಲಿ ವಸೂಲಾಗುವ ಶುಲ್ಕದ ಮೊತ್ತದಲ್ಲಿ ಶೇ.50ರಷ್ಟು ಸರ್ಕಾರಕ್ಕೆ ಮತ್ತು ಇಲಾಖೆಯಲ್ಲಿ ಬಳಸಲಾಗುತ್ತಿದ್ದು, ಅದೇ…

1 hour ago

ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ: ಪ್ರೊ. ಎಸ್.ಆರ್.ನಿರಂಜನ

ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ…

2 hours ago

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ :‌ ದರ ಏರಿಕೆ ಸ್ಥಗಿತ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…

2 hours ago