ದೇಶ- ವಿದೇಶ

Union Budget 2025: ಯಾವ ಯಾವ ವಸ್ತುಗಳ ಬೆಲೆ ಏರಿಕೆ ಗೊತ್ತಾ?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ವಸ್ತುಗಳ ಬೆಲೆ ಏರಿಕೆಯಾಗಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಬಜೆಟ್‌ ಮಂಡಿಸಿದ್ದು, ಇದು ಅವರ ಎಂಟನೇ ಬಜೆಟ್‌ ಆಗಿದೆ.

ಈ ಬಾರಿಯೂ ಬಡತನ ನಿರ್ಮೂಲನೆಗೆ ಆದ್ಯತೆ ನೀಡಲಾಗಿದ್ದು, ಮಧ್ಯಮವರ್ಗ ಮತ್ತು ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಿಸುವ ಸಂಕಲ್ಪ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿ ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗಿದೆ.

೧) ಪ್ಯಾನೆಲ್‌ ಡಿಸ್‌ಪ್ಲೇ ಮೇಲಿನ ಕಸ್ಟಮ್ಸ್‌ ಸುಂಕ ಶೇ.10ರಿಂದ ಶೇ.20ರಷ್ಟು ಹೆಚ್ಚಳ
೨) ಪ್ಲಾಸ್ಟಿಕ್‌ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕ ಶೇ.25ರಷ್ಟು ಹೆಚ್ಚಳ
೩) ಟೆಲಿಕಾಂ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ.10ರಿಂದ ಶೇ.15ರಷ್ಟು ಏರಿಕೆ

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

5 mins ago

ಹಂಗಾಮಿ ನೌಕರರ ಬದುಕಿಗೆ ಭದ್ರತೆ ನೀಡಿದ ಮಂಡ್ಯ ಜಿಪಂ

ಬಿ.ಟಿ.ಮೋಹನ್‌ಕುಮಾರ್ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿಗಳಲ್ಲಿ ಸದ್ದಿಲ್ಲದೆ ಸೇವೆ ಸಲ್ಲಿಸುತ್ತಾ, ನಮ್ಮ ಹಳ್ಳಿಗಳ ಪ್ರತಿ…

10 mins ago

ಶ್ರೀಕಂಠನ ಸನ್ನಿಧಿಯಲ್ಲಿ ವ್ಯಾಪಾರೀಕರಣವಾದ ಶಿವರಾತ್ರಿ ಜಾಗರಣೆ

ಎಸ್.ಎಸ್.ಭಟ್ ಈ ಬಾರಿ ೫೦ ಲಕ್ಷ ರೂ. ಅಂದಾಜು ವೆಚ್ಚದ ಯೋಜನೆ ಸಿದ್ಧವಾಗಿರುವುದಕ್ಕೆ ಭಕ್ತರ ಆಕ್ರೋಶ ನಂಜನಗೂಡು: ಶಿವರಾತ್ರಿಯ ಮುನ್ನಾ…

15 mins ago

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

9 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

9 hours ago