ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಮುಂಬೈನಲ್ಲಿ ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಟೆಕ್ನಾಲಜಿ ಸ್ಥಾಪನೆಗೆ ಅನುದಾನ ನೀಡಲಾಗಿದೆ.
20 ಸಾವಿರ ಪ್ರವಾಸಿ ಸ್ಥಳಗಳ 10 ಸಾವಿರ ಗೈಡ್ಗಳಿಗೆ ಆನ್ಲೈನ್ ತರಬೇತಿ ನೀಡಲಾಗುವುದು. ದೇಶದ 20 ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗಿದೆ.
ಇನ್ನು ದೇಶದ ಐದು ನಗರಗಳಲ್ಲಿ ಯೂನಿವರ್ಸಿಟಿ ಟೌನ್ಶಿಪ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಕರ್ನಾಟಕದ ಕರಾವಳಿಯಲ್ಲಿ ಟ್ರೆಕ್ಕಿಂಗ್ ಮಾರ್ಗ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ.
ದೇಶದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು ಹೊಸ ಕ್ರೀಡಾ ಸಂಕೀರ್ಣಗಳ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಜಾಗತಿಕವಾಗಿ ಸ್ಪರ್ಧೆಗೆ ಕೀಡಾಪಟುಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…
ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…
ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…
ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…