ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಮುಂಬೈನಲ್ಲಿ ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಟೆಕ್ನಾಲಜಿ ಸ್ಥಾಪನೆಗೆ ಅನುದಾನ ನೀಡಲಾಗಿದೆ.
20 ಸಾವಿರ ಪ್ರವಾಸಿ ಸ್ಥಳಗಳ 10 ಸಾವಿರ ಗೈಡ್ಗಳಿಗೆ ಆನ್ಲೈನ್ ತರಬೇತಿ ನೀಡಲಾಗುವುದು. ದೇಶದ 20 ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗಿದೆ.
ಇನ್ನು ದೇಶದ ಐದು ನಗರಗಳಲ್ಲಿ ಯೂನಿವರ್ಸಿಟಿ ಟೌನ್ಶಿಪ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಕರ್ನಾಟಕದ ಕರಾವಳಿಯಲ್ಲಿ ಟ್ರೆಕ್ಕಿಂಗ್ ಮಾರ್ಗ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ.
ದೇಶದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಸಲು ಹೊಸ ಕ್ರೀಡಾ ಸಂಕೀರ್ಣಗಳ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಜಾಗತಿಕವಾಗಿ ಸ್ಪರ್ಧೆಗೆ ಕೀಡಾಪಟುಗಳಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…