ನವದೆಹಲಿ : ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
೨೬ ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು. ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಅಲ್ಲದೆ ಇಂಧನ ರೈಲು ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು, ಪೋಲಾವರಂ ಪ್ರಾಜೆಕ್ಟ್ ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
೪.೧ ಕೋಟಿ ಯುವಕರಿಗೆ ಉದ್ಯೋಗಕ್ಕೆ ಯೋಜನೆ
೫ ವರ್ಷಗಳಲ್ಲಿ ೪.೧ ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ ೫ ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ಸಂತೋಷವಾಗಿದೆ. ಈ ವರ್ಷ ನಾವು ಶಿಕ್ಷಣ ಉದ್ಯೋಗ ಮತ್ತು ಕೌಶಲ್ಯಕ್ಕಾಗಿ ೧.೪೮ ಲಕ್ಷ ಕೋಟಿ ರೂಪಾಯಿ ನೀಡಲಿದ್ದೇವೆ ಎಂದು ಹೇಳಿದರು.
ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…