ನವದೆಹಲಿ : ಮುಂದಿನ ೫ ವರ್ಷಗಳಲ್ಲಿ ಟಾಪ್ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್ ಶಿಪ್ ಅವಕಾಶವನ್ನು ಸರ್ಕಾರ ನೀಡಲಿದೆ ಎಂದು ಸಚಿವೆ ನಿರ್ಮಾಲಾ ಸೀತಾರಾಮನ್ ತಿಳಿಸಿದರು.
ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್ ಮಂಡಿಸಿದ ನಿರ್ಮಾಲಾ ಸೀತಾರಾಮನ್ , ಒಂದು ಕೋಟಿ ಯುವಕರಿಗೆ ಇಂಟರ್ನ್ ಶಿಪ್ ಅವಕಾಶವನ್ನು ಸರ್ಕಾರ ನೀಡಲಿದೆ. ಈ ಇಂಟರ್ನ್ ಶಿಪ್ ೧೨ ತಿಂಗಳವರೆಗೆ ಇರುತ್ತದೆ. ಯುವಕರು ವ್ಯಾಪಾರದ ನೈಜ್ಯ ವಾತಾವರಣವನ್ನು ತಿಳಿದುಕೊಳ್ಳಲು ಮತ್ತು ವಿವಿಧ ವೃತ್ತಿಗಳ ಸವಾಲುಗಳನ್ನ ಎದುರಿಸಲು ಅವಕಾಶವನ್ನು ಪಡೆಯುತ್ತಾರೆ. ಇದರ ಅಡಿಯಲ್ಲಿ ಯುವಕರಿಗೆ ಪ್ರತಿ ತಿಂಗಳು ೫೦೦೦ ರೂ ಅಷ್ಟೇ ಅಲ್ಲ ಅವರಿಗೆ ಒಟ್ಟು ೬೦೦೦ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ಅಲ್ಲದೆ ಕಂಪನಿಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ತರಭೇತಿಯ ವೆಚ್ಚಗಳನ್ನು ಮತ್ತು ಇಂಟರ್ನ್ ಶಿಪ್ ವೆಚ್ಚದ ಶೇಕಡಾ ೧೦ ರಷ್ಟು ಭರಿಸಬೇಕಾಗುತ್ತದೆ ಎಂದು ಹೇಳಿದರು.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…