ದೇಶ- ವಿದೇಶ

೫ ವರ್ಷಗಳಲ್ಲಿ ಟಾಪ್ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್ ಶಿಪ್ ಅವಕಾಶ

ನವದೆಹಲಿ : ಮುಂದಿನ ೫ ವರ್ಷಗಳಲ್ಲಿ ಟಾಪ್‌ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್‌ ಶಿಪ್‌ ಅವಕಾಶವನ್ನು ಸರ್ಕಾರ ನೀಡಲಿದೆ ಎಂದು ಸಚಿವೆ  ನಿರ್ಮಾಲಾ ಸೀತಾರಾಮನ್‌ ತಿಳಿಸಿದರು.

ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌ , ಒಂದು ಕೋಟಿ ಯುವಕರಿಗೆ ಇಂಟರ್ನ್‌ ಶಿಪ್‌ ಅವಕಾಶವನ್ನು ಸರ್ಕಾರ ನೀಡಲಿದೆ. ಈ ಇಂಟರ್ನ್ ಶಿಪ್‌ ೧೨ ತಿಂಗಳವರೆಗೆ ಇರುತ್ತದೆ. ಯುವಕರು ವ್ಯಾಪಾರದ ನೈಜ್ಯ ವಾತಾವರಣವನ್ನು ತಿಳಿದುಕೊಳ್ಳಲು ಮತ್ತು ವಿವಿಧ ವೃತ್ತಿಗಳ ಸವಾಲುಗಳನ್ನ ಎದುರಿಸಲು ಅವಕಾಶವನ್ನು ಪಡೆಯುತ್ತಾರೆ. ಇದರ ಅಡಿಯಲ್ಲಿ ಯುವಕರಿಗೆ ಪ್ರತಿ ತಿಂಗಳು ೫೦೦೦ ರೂ ಅಷ್ಟೇ ಅಲ್ಲ ಅವರಿಗೆ ಒಟ್ಟು ೬೦೦೦ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.

ಅಲ್ಲದೆ ಕಂಪನಿಗಳು ತಮ್ಮ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ತರಭೇತಿಯ ವೆಚ್ಚಗಳನ್ನು ಮತ್ತು ಇಂಟರ್ನ್‌ ಶಿಪ್‌ ವೆಚ್ಚದ ಶೇಕಡಾ ೧೦ ರಷ್ಟು ಭರಿಸಬೇಕಾಗುತ್ತದೆ ಎಂದು ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

19 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

19 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

19 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

19 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

19 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

19 hours ago