ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಇಂದು(ಜೂ.30)ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರಿ ವಹಿಸಿಕೊಂಡರು.
ಜನರಲ್ ಮನೋಜ್ ಪಾಂಡೆಯವರು ಇಂದು(ಜೂ.30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ಉಪೆಂದ್ರ ದ್ವಿವೇದಿಯವರನ್ನು ಸೇನಾ ಮುಖ್ಯಸ್ಥರನ್ನಾಗಿ ರಕ್ಷಣಾ ಸಚಿವಾಲಯ ನೇಮಿಸಿದೆ.
ಸೇನಾಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ದ್ವಿವೇದಿ ಅವರು, ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿದ್ದಾರೆ. 2022-2024 ರವರೆಗೆ ಉತ್ತರ ಕಮಾಂಡ್ನ ಜನರಲ್ ಆಫೀಸರ್ ಕಮಾಂಡಿಂಗ್ ಇನ್-ಚೀಫ್ ಆಗಿಯೂ ಸಹ ಸೇವೆ ಸಲ್ಲಿಸಿದ್ದಾರೆ.
ಹೆಚ್ಚುವರಿಯಾಗಿ ಐಜಿಎಆರ್ ಮತ್ತು ಅಸ್ಸಾಂ ರೈಫಲ್ಸ್ನ ಸೆಕ್ಟರ್ ಕಮಾಂಡರ್ ಆಗಿ ತೀವ್ರವಾದ ಭಯೋತ್ಪಾದನಾ ನಿಗ್ರಹ ಕಾರ್ಯಚರಣೆಗಳ ಸಮಯದಲ್ಲಿ ಸೇವೆ ಸಲ್ಲಿಸಿ, ಈಶಾನ್ಯದಲ್ಲಿಯೂ ವಿವಿಧ ಕಮಾಂಡ್ ಸ್ಥಾನಗಳನ್ನು ಹೊಂದಿದ್ದರು.
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…
ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…
ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…