ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಇಂದು(ಜೂ.30)ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರಿ ವಹಿಸಿಕೊಂಡರು.
ಜನರಲ್ ಮನೋಜ್ ಪಾಂಡೆಯವರು ಇಂದು(ಜೂ.30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ಉಪೆಂದ್ರ ದ್ವಿವೇದಿಯವರನ್ನು ಸೇನಾ ಮುಖ್ಯಸ್ಥರನ್ನಾಗಿ ರಕ್ಷಣಾ ಸಚಿವಾಲಯ ನೇಮಿಸಿದೆ.
ಸೇನಾಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ದ್ವಿವೇದಿ ಅವರು, ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿದ್ದಾರೆ. 2022-2024 ರವರೆಗೆ ಉತ್ತರ ಕಮಾಂಡ್ನ ಜನರಲ್ ಆಫೀಸರ್ ಕಮಾಂಡಿಂಗ್ ಇನ್-ಚೀಫ್ ಆಗಿಯೂ ಸಹ ಸೇವೆ ಸಲ್ಲಿಸಿದ್ದಾರೆ.
ಹೆಚ್ಚುವರಿಯಾಗಿ ಐಜಿಎಆರ್ ಮತ್ತು ಅಸ್ಸಾಂ ರೈಫಲ್ಸ್ನ ಸೆಕ್ಟರ್ ಕಮಾಂಡರ್ ಆಗಿ ತೀವ್ರವಾದ ಭಯೋತ್ಪಾದನಾ ನಿಗ್ರಹ ಕಾರ್ಯಚರಣೆಗಳ ಸಮಯದಲ್ಲಿ ಸೇವೆ ಸಲ್ಲಿಸಿ, ಈಶಾನ್ಯದಲ್ಲಿಯೂ ವಿವಿಧ ಕಮಾಂಡ್ ಸ್ಥಾನಗಳನ್ನು ಹೊಂದಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…