ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಇಂದು(ಜೂ.30)ಭಾರತೀಯ ಸೇನೆಯ ನೂತನ ಮುಖ್ಯಸ್ಥರಾಗಿ ಅಧಿಕಾರಿ ವಹಿಸಿಕೊಂಡರು.
ಜನರಲ್ ಮನೋಜ್ ಪಾಂಡೆಯವರು ಇಂದು(ಜೂ.30) ನಿವೃತ್ತರಾಗಲಿದ್ದು, ಸೇವಾ ಹಿರಿತನ ಆಧರಿಸಿ ಉಪೆಂದ್ರ ದ್ವಿವೇದಿಯವರನ್ನು ಸೇನಾ ಮುಖ್ಯಸ್ಥರನ್ನಾಗಿ ರಕ್ಷಣಾ ಸಚಿವಾಲಯ ನೇಮಿಸಿದೆ.
ಸೇನಾಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ದ್ವಿವೇದಿ ಅವರು, ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಅಪಾರ ಕಾರ್ಯಾಚರಣೆಯ ಅನುಭವ ಹೊಂದಿದ್ದಾರೆ. 2022-2024 ರವರೆಗೆ ಉತ್ತರ ಕಮಾಂಡ್ನ ಜನರಲ್ ಆಫೀಸರ್ ಕಮಾಂಡಿಂಗ್ ಇನ್-ಚೀಫ್ ಆಗಿಯೂ ಸಹ ಸೇವೆ ಸಲ್ಲಿಸಿದ್ದಾರೆ.
ಹೆಚ್ಚುವರಿಯಾಗಿ ಐಜಿಎಆರ್ ಮತ್ತು ಅಸ್ಸಾಂ ರೈಫಲ್ಸ್ನ ಸೆಕ್ಟರ್ ಕಮಾಂಡರ್ ಆಗಿ ತೀವ್ರವಾದ ಭಯೋತ್ಪಾದನಾ ನಿಗ್ರಹ ಕಾರ್ಯಚರಣೆಗಳ ಸಮಯದಲ್ಲಿ ಸೇವೆ ಸಲ್ಲಿಸಿ, ಈಶಾನ್ಯದಲ್ಲಿಯೂ ವಿವಿಧ ಕಮಾಂಡ್ ಸ್ಥಾನಗಳನ್ನು ಹೊಂದಿದ್ದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…