ನವದೆಹಲಿ : ಪೂಜಾ ಖೇಡ್ಕರ್ ವಿವಾದದ ಬೆನ್ನಲ್ಲೆ ಕೇಂದ್ರ ಲೋಕಸೇವಾ ಆಯೋಗದ ( UPSC) ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ ೨೦೨೯ಕ್ಕೆ ಕೊನೆಗೊಳ್ಳಬೇಕಾಗಿತ್ತು. ಅದರೆ ೫ ವರ್ಷ ಅಧಿಕಾರದ ಅವಧಿ ಬಾಕಿಯಿರುವಾಗಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆಯನ್ನು ಈವರೆಗೂ ಅಂಗೀಕರಿಸಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿಷಯ ಮುನ್ನೆಲೆಗೆ ಬಂದ ನಂತರ UPSC ಸುತ್ತ ವಿವಾದಗಳು ಎದ್ದಿವೆ. ಈ ಪ್ರಕರಣಕ್ಕೂ ಸೋನಿ ಅವರ ರಾಜೀನಾಮೆಗೂ ಯಾವುದೇ ಸಂಬಂಧವಿಲ ಎನ್ನಲಾಗಿದೆ.
ಇನ್ನು ಪ್ರಖ್ಯಾತ ಶಿಕ್ಷಣ ತಜ್ಞ ಸೋನಿ ೨೦೧೭ ರ ಜೂನ್ ೨೮ ರಂದು ಆಯೋಗದ ಸದಸ್ಯರಾಗಿ ಅಧಿಕಾರವಹಿಸಿಕೊಂಡಿದ್ದರು. ೨೦೨೩ ರ ಮೇ ೧೬ ರಂದು UPSC ಅಧ್ಯಕ್ಷನಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…