ನವದೆಹಲಿ : ಪೂಜಾ ಖೇಡ್ಕರ್ ವಿವಾದದ ಬೆನ್ನಲ್ಲೆ ಕೇಂದ್ರ ಲೋಕಸೇವಾ ಆಯೋಗದ ( UPSC) ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ ೨೦೨೯ಕ್ಕೆ ಕೊನೆಗೊಳ್ಳಬೇಕಾಗಿತ್ತು. ಅದರೆ ೫ ವರ್ಷ ಅಧಿಕಾರದ ಅವಧಿ ಬಾಕಿಯಿರುವಾಗಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆಯನ್ನು ಈವರೆಗೂ ಅಂಗೀಕರಿಸಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿಷಯ ಮುನ್ನೆಲೆಗೆ ಬಂದ ನಂತರ UPSC ಸುತ್ತ ವಿವಾದಗಳು ಎದ್ದಿವೆ. ಈ ಪ್ರಕರಣಕ್ಕೂ ಸೋನಿ ಅವರ ರಾಜೀನಾಮೆಗೂ ಯಾವುದೇ ಸಂಬಂಧವಿಲ ಎನ್ನಲಾಗಿದೆ.
ಇನ್ನು ಪ್ರಖ್ಯಾತ ಶಿಕ್ಷಣ ತಜ್ಞ ಸೋನಿ ೨೦೧೭ ರ ಜೂನ್ ೨೮ ರಂದು ಆಯೋಗದ ಸದಸ್ಯರಾಗಿ ಅಧಿಕಾರವಹಿಸಿಕೊಂಡಿದ್ದರು. ೨೦೨೩ ರ ಮೇ ೧೬ ರಂದು UPSC ಅಧ್ಯಕ್ಷನಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…
ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…
ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಸಂಸತ್ತಿನ ಎರಡು ವಾರಗಳ ಮೊದಲ ಹಂತದ ಬಜೆಟ್ ಅಧಿವೇಶನ ನಿಮುಗಿಯಿತು. ಮತ್ತೆ ಎರಡನೇ ಹಂತದ…
• ರಾಜ್ಯದ ವಿವಿಧ ಕಡೆಗಳಿಂದ ಜನರ ಆಗಮನ • ಒಂದು ತಿಂಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ ಭೇರ್ಯ ಮಹೇಶ್…